For the best experience, open
https://m.suddione.com
on your mobile browser.
Advertisement

ಚಿತ್ರದುರ್ಗದಲ್ಲಿ 31 ಅಡಿ ಎತ್ತರದ ಧ್ಯಾನ ಮಗ್ನ ಶಿವನ  ಪ್ರತಿಮೆ ಲೋಕಾರ್ಪಣೆ

04:56 PM Mar 09, 2024 IST | suddionenews
ಚಿತ್ರದುರ್ಗದಲ್ಲಿ 31 ಅಡಿ ಎತ್ತರದ ಧ್ಯಾನ ಮಗ್ನ ಶಿವನ  ಪ್ರತಿಮೆ ಲೋಕಾರ್ಪಣೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.09  : ಜೋಗಿಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮೂರನೆ ವರ್ಷದ ಮಹಾಶಿವರಾತ್ರಿ ಮಹೋತ್ಸವ ಹಾಗೂ 31 ಅಡಿ ಎತ್ತರದ ಧ್ಯಾನ ಮಗ್ನ ಶಿವರ ಪ್ರತಿಮೆ ಲೋಕಾರ್ಪಣೆಗೊಂಡ ಪ್ರಯುಕ್ತ ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನ ಸಮಿತಿ ಮತ್ತು ಸಾರ್ವಜನಿಕ ಹಿಂದೂ ರುದ್ರಭೂಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಶನಿವಾರ ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನದ ಸಮೀಪ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ನೂರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಪ್ರಸಾದ ಸವಿದರು.

Advertisement

ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನ ಸಮಿತಿ ಮತ್ತು ಸಾರ್ವಜನಿಕ ಹಿಂದೂ ರುದ್ರಭೂಮಿ ಸೇವಾ ಸಮಿತಿ ಟ್ರಸ್ಟ್‍ನ ಗೌರವಾಧ್ಯಕ್ಷ ಎಸ್.ಗುರುಮೂರ್ತಿ, ಅಧ್ಯಕ್ಷ ಆರ್.ನಾಗರಾಜ್, ಖಜಾಂಚಿ ಎಂ.ಸೋಮಪ್ಪ, ಟ್ರಸ್ಟಿಗಳಾದ ಡಿ.ತಿಮ್ಮಣ್ಣ, ಟಿ.ಎಲ್.ಮಂಜುನಾಥ್, ಹೆಚ್.ಶ್ರೀನಿವಾಸ್ ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
Advertisement