Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮೃತ ಕಾರ್ಮಿಕ ವೀರಭದ್ರಾಚಾರಿ ಯವರ ಕುಟುಂಬದವರಿಗೆ ಕಟ್ಟಡ ಕಾರ್ಮಿಕರ ಸಂಘದಿಂದ ನೆರವಿನ ಹಸ್ತ

02:30 PM Jun 26, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.26 : ಕೆಳಗೋಟೆಯಲ್ಲಿ ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಬಡಗಿ ಕಾರ್ಮಿಕ ವೀರಭದ್ರಾಚಾರಿರವರ ಪತ್ನಿ ಬಿ.ಎಂ.ಶೋಭಮ್ಮನಿಗೆ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಐದು ಸಾವಿರ ರೂ.ಗಳ ಚೆಕ್ ನೀಡಲಾಯಿತು.

Advertisement

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ರಾಮಕೃಷ್ಣ ಹಾಗೂ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
bengaluruchitradurgaconstruction workers unionsuddionesuddione newsVeerbhadrachariಕಟ್ಟಡ ಕಾರ್ಮಿಕರ ಸಂಘದಚಿತ್ರದುರ್ಗನೆರವಿನ ಹಸ್ತಬೆಂಗಳೂರುಮೃತ ಕಾರ್ಮಿಕ ವೀರಭದ್ರಾಚಾರಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article