For the best experience, open
https://m.suddione.com
on your mobile browser.
Advertisement

ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ

09:53 AM Jan 31, 2024 IST | suddionenews
ಆಕಸ್ಮಿಕ ಬೆಂಕಿ   ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ
Advertisement

Advertisement
Advertisement

ಸುದ್ದಿಒನ್, ಹೊಸದುರ್ಗ. ಜನವರಿ. 31 :
ಆಕಸ್ಮಿಕ ಬೆಂಕಿ ತಗುಲಿ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾಗಿದೆ.

Advertisement

ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಕೊಬ್ಬರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಮಭವಿಸಿದೆ. ಗ್ರಾಮದ ಜಗದೀಶ್ ಎಂಬುವವರ ತೋಟದ ಮನೆಯಲ್ಲಿ ಅಪಾರ ಪ್ರಮಾಣದ ಕೊಬ್ಬರಿ ಸಂಗ್ರಹಿಸಿಟ್ಟಿದ್ದರು.

Advertisement
Advertisement

ಇದೀಗ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Tags :
Advertisement