ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ
09:53 AM Jan 31, 2024 IST
|
suddionenews
Tags :
Advertisement
Advertisement
ಸುದ್ದಿಒನ್, ಹೊಸದುರ್ಗ. ಜನವರಿ. 31 :
ಆಕಸ್ಮಿಕ ಬೆಂಕಿ ತಗುಲಿ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾಗಿದೆ.
ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಕೊಬ್ಬರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಮಭವಿಸಿದೆ. ಗ್ರಾಮದ ಜಗದೀಶ್ ಎಂಬುವವರ ತೋಟದ ಮನೆಯಲ್ಲಿ ಅಪಾರ ಪ್ರಮಾಣದ ಕೊಬ್ಬರಿ ಸಂಗ್ರಹಿಸಿಟ್ಟಿದ್ದರು.
Advertisement
ಇದೀಗ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement
chitradurgafire incidenthosadurgasuddionesuddione newsಆಕಸ್ಮಿಕ ಬೆಂಕಿಕೊಬ್ಬರಿಚಿತ್ರದುರ್ಗಮೌಲ್ಯಲಕ್ಷಾಂತರ ರೂಪಾಯಿಸುಟ್ಟು ಕರಕಲುಸುದ್ದಿಒನ್ಹೊಸದುರ್ಗ
Advertisement
Next Article