Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಆಹೋಬಳಪತಿ ನೇಮಕ : ಚಿತ್ರದುರ್ಗದಲ್ಲಿ ಕಾರ್ಯನಿತರ ಪತ್ರಕರ್ತರ ಸಂಘದಿಂದ ಅಭಿನಂದನೆ

03:07 PM Jul 11, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 11 :  ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಸದಸ್ಯರಾಗಿ ನೇಮಕವಾಗಿರುವ ಹಿರಿಯ ಪತ್ರಕರ್ತರಾದ ಆಹೋಬಳಪತಿಯವರಿಗೆ ಕಾರ್ಯನಿತರ ಪತ್ರಕರ್ತರ ಸಂಘ ಚಿತ್ರದುರ್ಗ ಶಾಖೆವತಿಯಿಂದ ಗುರುವಾರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡಗೆರೆ, ನಿವೃತ್ತ ಉಪನ್ಯಾಸಕರಾದ ನಟರಾಜ್, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಶ. ಮಂಜುನಾಥ್, ನಾಕೀಕೆರೆ ತಿಪ್ಪೇಸ್ವಾಮಿ, ಹೆಂಜಾರಪ್ಪ, ರವಿ ಉಗ್ರಾಣ, ರವಿ ಮಲ್ಲಾಪುರ, ರಾಜು, ವೀರೇಶ್, ವಿನಾಯಕ, ಗೋವಿಂದಪ್ಪ, ದರ್ಶನ್, ಪ್ರಹ್ಲಾದ್,  ನಾಗೇಶ್, ಮಾರುತಿ ಸೇರಿದಂತೆ ಇತರರು   ಭಾಗವಹಿಸಿದ್ದರು.

Advertisement
Tags :
AhobalapatiappointedbengaluruchitradurgaCongratulationKarnataka Media Academysuddionesuddione newsWorking Journalists Associationಅಭಿನಂದನೆಆಹೋಬಳಪತಿಕರ್ನಾಟಕ ಮಾಧ್ಯಮ ಅಕಾಡೆಮಿಕಾರ್ಯನಿತರ ಪತ್ರಕರ್ತರ ಸಂಘಚಿತ್ರದುರ್ಗನೇಮಕಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article