Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಗೆ ಸದಸ್ಯರ ನೇಮಕ : ಅಧ್ಯಕ್ಷರಾಗಿ ನಯನ್ ಆಯ್ಕೆ

09:48 PM Aug 04, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.04  : ವಿಶ್ವಹಿಂದು ಪರಿಷತ್, ಭಜರಂಗದಳದ ನೇತೃತ್ವದಲ್ಲಿ ಪ್ರತಿ ವರ್ಷವೂ ಪ್ರತಿಷ್ಠಾಪಿಸಲಾಗುವ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಗೆ ಅಧ್ಯಕ್ಷರಾಗಿ ಸಾಯಿ ಮೊಬೈಲ್‍ನ ನಯನ್ ಬಿ. ಆಯ್ಕೆಯಾಗಿದ್ದಾರೆ.

Advertisement

ಸಮಿತಿಯ ಮಾರ್ಗದರ್ಶಕರಾಗಿ ಟಿ.ಭದ್ರಿನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಐಶ್ವರ್ಯ ಫೋರ್ಟ್‍ನ ಶರಣ್‍ಕುಮಾರ್, ಖಜಾಂಚಿಯಾಗಿ ಕಾವೇರಿ ವಾಟರ್‍ನ ಅಜಿತ್, ಉಪಾಧ್ಯಕ್ಷರಾಗಿ ಪ್ರಶಾಂತ್ ಅಪ್ಪಾಜಿ ಪರಿಸರ, ಶ್ರೀರಂಗ ಗ್ರಾನೈಟ್‍ನ ಚೇತನ್‍ಬಾಬು, ಕಾರ್ಯದರ್ಶಿಯಾಗಿ ನಗರಸಭೆ ಸದಸ್ಯ ಶಶಿಧರ್, ಬಿ.ವಿ.ಕೆ.ಎಸ್. ಲೇಔಟ್ ಮಾಲೀಕ ಕಾರ್ತಿಕ್, ಸಂಚಾಲಕರಾಗಿ ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ ಪ್ರಬಂಜನ್, ಸಹ ಸಂಚಾಲಕರಾಗಿ ಬಜರಂಗದಳ ಜಿಲ್ಲಾ ಸಂಯೋಜಕ ಸಂದೀಪ್, ವಿ.ಹೆಚ್.ಪಿ. ನಗರ ಉಪಾಧ್ಯಕ್ಷ ರಂಗಸ್ವಾಮಿ
ಸೇರಿದಂತೆ ನಲವತ್ತಕ್ಕೂ ಹೆಚ್ಚು ಸಮಿತಿ ಸದಸ್ಯರುಗಳನ್ನು ಒಳಗೊಂಡಂತೆ ನೂತನ ಸಮಿತಿ ರಚಿಸಲಾಗಿದೆ.

ಪೂಜಾ ಸಮಿತಿ, ಪ್ರಸಾದ ಸಮಿತಿ, ಸ್ವಚ್ಚತಾ ಸಮಿತಿ, ಕಾರ್ಯಕ್ರಮ ಸಮಿತಿ, ಪ್ರಚಾರ ಸಮಿತಿ, ಶೋಭಾ ಯಾತ್ರೆ ಸಮಿತಿ ಹಾಗೂ ಇತರೆ ಉಪ ಸಮಿತಿಗಳನ್ನು ರಚಿಸಿ ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿಯನ್ನು ವಹಿಸಲಾಗಿದೆ.

Advertisement
Tags :
Appointment of membersbengaluruchitradurgahindu maha ganapathiHindu Maha GanapatiNayanPresidentsuddionesuddione newsUtsav Committeeಅಧ್ಯಕ್ಷಉತ್ಸವಚಿತ್ರದುರ್ಗನಯನ್ಬೆಂಗಳೂರುಸಮಿತಿಗೆ ಸದಸ್ಯರ ನೇಮಕಸುದ್ದಿಒನ್ಸುದ್ದಿಒನ್ ನ್ಯೂಸ್ಹಿಂದೂ ಮಹಾ ಗಣಪತಿ
Advertisement
Next Article