For the best experience, open
https://m.suddione.com
on your mobile browser.
Advertisement

ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಿ : ತಹಶೀಲ್ದಾರ್ ಬೀಬಿಫಾತಿಮ

02:29 PM Apr 23, 2024 IST | suddionenews
ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಿ   ತಹಶೀಲ್ದಾರ್ ಬೀಬಿಫಾತಿಮ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಇದೇ ತಿಂಗಳ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸಿ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸುವಂತೆ ಹೊಳಲ್ಕೆರೆ ತಹಶೀಲ್ದಾರ್ ಬೀಬಿಫಾತಿಮ ಜನತೆಯಲ್ಲಿ ಮನವಿ ಮಾಡಿದರು.

Advertisement
Advertisement

ಹೊಳಲ್ಕೆರೆ ಕಸಬಾ ಹೋಬಳಿಯ ಲೋಕದೊಳಲು ಗ್ರಾಮದಲ್ಲಿ ನಡೆದ ಲಕ್ಷ್ಮಿರಂಗನಾಥಸ್ವಾಮಿಯ ರಥೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ತಹಶೀಲ್ದಾರ್ ಬೀಬಿ ಫಾತಿಮ ನಿಮ್ಮ ನಡೆ ಮತಗಟ್ಟೆ ಕಡೆ ಎನ್ನುವ ಘೋಷ ವಾಕ್ಯದಡಿ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕೆಂದು ವಿನಂತಿಸಿದರು.

Advertisement
Tags :
Advertisement