ಚಳ್ಳಕೆರೆ | ಕಲ್ಲಿನ ಕ್ವಾರಿ ಹೊಂಡದಲ್ಲಿ ಬಿದ್ದು ಓರ್ವ ಸಾವು
06:37 PM Jan 04, 2024 IST
|
suddionenews
Tags :
Advertisement
Advertisement
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಜನವರಿ.04 : ತಾಲೂಕಿನ ನಾಯಕನಹಟ್ಟಿ ಹೋಬಳಿಯ ನೇರಲಗುಂಟೆ ಗ್ರಾಮದ ಕಣಿವೆಮಾರಮ್ಮ ದೇವಸ್ಥಾನದ ಸಮೀಪವಿರುವ ಕಲ್ಲಿನ ಕ್ವಾರಿಯ ಹೊಂಡದಲ್ಲಿ ವ್ಯಕ್ತಿಯೊಬ್ಬ ಬಿದ್ದು ಸಾವನಪ್ಪಿದ್ದಾನೆ.
Advertisement
ಮೃತನನ್ನು ಹೊಳಲ್ಕೆರೆ ತಾಲೂಕಿನ ದಾಸಯ್ಯನಹಟ್ಟಿ ಗ್ರಾಮದ ಗೋಪಾಲಪ್ಪ(45) ಎಂದು ಗುರುತಿಸಲಾಗಿದ್ದು ರಾತ್ರಿ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಬಂದು ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನಾ ಸ್ಥಳಕ್ಕೆ ನಾಯಕನಹಟ್ಟಿ ಪೋಲಿಸ್ ಠಾಣೆ ಪಿಎಸ್ ಐ ದೇವರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
ಈ ವೇಳೆ ಮೃತ ಗೋಪಾಲಯ್ಯನ ಕುಟುಂಬಸ್ಥರ ಗೋಳಾಟ ಮುಗಿಲು ಮುಟ್ಟಿತ್ತು.
Advertisement
Advertisement
Next Article