For the best experience, open
https://m.suddione.com
on your mobile browser.
Advertisement

ಚಳ್ಳಕೆರೆ | ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನ ನೇಣಿಗೆ ಶರಣು

09:00 PM Feb 13, 2024 IST | suddionenews
ಚಳ್ಳಕೆರೆ   ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನ ನೇಣಿಗೆ ಶರಣು
Advertisement

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ.13 : ಅನಾರೋಗ್ಯ ದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.

Advertisement
Advertisement

ಚಳ್ಳಕೆರೆ ತಾಲೂಕಿನ ಕಾಟಪ್ಪನಹಟ್ಟಿ ಗ್ರಾಮದ ರವಿಕುಮಾರ್ (30 ವರ್ಷ) ಆಟೋ ಚಲಾಯಿಸಿ ಜೀವನ ನಡೆಸಿಕೊಂಡು ಕುಟುಂಬ ನಿರ್ವಹಣೆ ಮಾಡಿಕೊಂಡಿದ್ದ.

Advertisement

ಕಳೆದ ಕೆಲವು ದಿನಗಳಿಂದ ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಹಿನ್ನೆಲೆಯಲ್ಲಿ  ನೋವು ಸಂಕಟ ತಾಳಲಾರದೆ ಯುವಕ ಮನನೊಂದು ಪಾವಡಗ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನದ ಎದುರು ಜಮೀನಿನ  ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

Advertisement
Advertisement

ಸ್ಥಳಕ್ಕೆ ಪಿಎಸ್ಐ ಧರಿಯಪ್ಪ ದೊಡ್ಡಮನಿ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Tags :
Advertisement