Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | 67 ನೇ ವರ್ಷದ ಪ್ರಸನ್ನ ಗಣಪತಿ :  ಪೆಂಡಾಲ್ ಪೂಜೆ ಮೂಲಕ ಚಾಲನೆ

06:23 PM Aug 17, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಆನೆ ಬಾಗಿಲು ಸಮೀಪ ಸೆ.7 ರಿಂದ 15 ರವರೆಗೆನ ಒಂಬತ್ತು ದಿನಗಳ ಕಾಲ ಪ್ರತಿಷ್ಠಾಪಿಸಲಾಗುವ ಪ್ರಸನ್ನ ಗಣಪತಿಯ ಪೆಂಡಾಲ್ ಪೂಜೆಯನ್ನು ಶುಕ್ರವಾರ ನೆರವೇರಿಸಲಾಯಿತು.

Advertisement

ಪ್ರಸನ್ನ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲರಾವ್‍ಜಾಧವ್, ಉಪಾಧ್ಯಕ್ಷ ರಾಜ್‍ಕುಮಾರ್, ನಾಗರಾಜ್‍ಬೇದ್ರೆ, ಕಾರ್ಯದರ್ಶಿ ನಾರಾಯಣರಾವ್, ಸಹ ಕಾರ್ಯದರ್ಶಿ ಶ್ಯಾಂಪ್ರಸಾದ್, ಖಜಾಂಚಿ ಆನಂದ್, ನಿರ್ದೇಶಕರುಗಳಾದ ವಿದ್ಯಾನಂದಲಾಲ್, ಟಿ.ಯಶವಂತ್‍ಕುಮಾರ್, ಸಿದ್ದಲಿಂಗೇಶ್ ಇನ್ನು ಅನೇಕರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
bengaluruchitradurgaPendal PujaPrasanna Ganapathisuddionesuddione newsಚಾಲನೆಚಿತ್ರದುರ್ಗಪೆಂಡಾಲ್ ಪೂಜೆಪ್ರಸನ್ನ ಗಣಪತಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article