Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಅಭಿಷೇಕ್ ಎಸ್. ಪಟೇಲ್ ಅಕಾಲಿಕ ನಿಧನ

03:52 PM Aug 25, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25 : ನಗರದ ವೀರಶೈವ ಅರ್ಬನ್ ಬ್ಯಾಂಕಿನ ಅಧ್ಯಕ್ಷರು, ಸಮಾಜದ ಮುಖಂಡರಾದ ಸಿದ್ದಾಪುರದ ಪಟೇಲ್ ಶಿವಕುಮಾರ್ ಅವರ ಹಿರಿಯ ಮಗನಾದ ಅಭಿಷೇಕ್ ಎಸ್. ಪಟೇಲ್ (28) ಅವರು ಇಂದು ಬೆಳಿಗ್ಗೆ ಅಕಾಲಿಕ ಮರಣ ಹೊಂದಿದ್ದಾರೆ.

ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ನಗರದ ಭೀಮಸಮುದ್ರ ರಸ್ತೆಯಲ್ಲಿನ ಧವಳಗಿರಿ ಬಡಾವಣೆಯ ಮುಖ್ಯ ರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಆಗಸ್ಟ್ 25 ರ(ಭಾನುವಾರ) ಸಂಜೆ 5:00 ಘಂಟೆಯಿಂದ ವ್ಯವಸ್ಥೆ ಮಾಡಲಾಗಿದೆ. ಮೃತರು ತಂದೆ-ತಾಯಿ, ತಮ್ಮ, ಅಜ್ಜ, ಅಜ್ಜಿ ಸೇರಿದಂತೆ ಆಪಾರವಾದ ಬಂಧು-ಬಳಗವನ್ನು ಆಗಲಿದ್ದಾರೆ.

Advertisement

ದನಾಂಕ 26-8-2024 ಸೋಮವಾರ ಬೆಳಿಗ್ಗೆ ಅವರ ಸ್ವಗ್ರಾಮವಾದ ಸಿದ್ದಾಪುರದಲ್ಲಿ 12 ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement
Tags :
Abhishek S. Patelbengaluruchitradurgasuddionesuddione newsuntimely deathಅಕಾಲಿಕ ನಿಧನಅಭಿಷೇಕ್ ಎಸ್. ಪಟೇಲ್ಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article