Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಲಾರಿಗೆ ಬೈಕ್ ಡಿಕ್ಕಿ : ಓರ್ವ ಸಾವು...!

09:29 PM Jun 22, 2024 IST | suddionenews
Advertisement

 

Advertisement

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಸುದ್ದಿಒನ್, ಚಿತ್ರದುರ್ಗ, ಜೂನ್.22 :  ಚಲಿಸುತ್ತಿದ್ದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮವಾಗಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಜೆಲ್ಲೆಯ ಹೊಳಲ್ಕೆರೆ ತಾಲೂಕಿನ ಮುತ್ತುಗದೂರು ಮತ್ತು ಚಿಕ್ಕಜಾಜೂರು ರೈಲು ನಿಲ್ದಾಣಗಳ ಮಧ್ಯೆ  ಇಂದು ಸಂಜೆ ಸುಮಾರು 4 ಗಂಟೆಗೆ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮುತ್ತುಗದೂರು ಗ್ರಾಮದ ವಾಗೇಶ್(65) ಎಂದು ಗುರುತಿಸಲಾಗಿದೆ.

ತೋಟದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ  ವೇಳೆ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Tags :
bengalurubikechitradurgacollidesdeathLorryonesuddionesuddione newsಓರ್ವ ಸಾವುಚಿತ್ರದುರ್ಗಡಿಕ್ಕಿಬೆಂಗಳೂರುಬೈಕ್ಲಾರಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article