For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಕೇಂದ್ರ ಸಚಿವರಿಗೆ ಶುಭಕೋರಿದ ಎಂ.ಸಿ.ರಘುಚಂದನ್

07:35 PM Jun 12, 2024 IST | suddionenews
ಚಿತ್ರದುರ್ಗ   ಕೇಂದ್ರ ಸಚಿವರಿಗೆ ಶುಭಕೋರಿದ ಎಂ ಸಿ ರಘುಚಂದನ್
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜೂ.12 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ದೆಹಲಿಯಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ, ಸೋಮಣ್ಣ ಇವರುಗಳನ್ನು ಭೇಟಿಯಾಗಿ ಶುಭ ಕೋರಿದರು.

Advertisement

ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಿ ನಿರುದ್ಯೋಗಿಗಳ ಕೈಗೆ ಕೆಲಸ ನೀಡಬೇಕು. ಭದ್ರಾಮೇಲ್ದಂಡೆ ಯೋಜನೆ ಶೀಘ್ರವೇ ಪೂರ್ಣಗೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದರ ಜೊತೆಗೆ ಚಿತ್ರದುರ್ಗದಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ಕಟ್ಟಡ ಪೂರ್ಣಗೊಳಿಸಿ ಜಿಲ್ಲೆಯ ಬಡವರಿಗೆ ಸುಲಭವಾಗಿ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಮಾಡಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸೋಮಣ್ಣ ಇವರುಗಳಲ್ಲಿ ಮನವಿ ಮಾಡಿದರು.

Advertisement
Advertisement

Advertisement
Tags :
Advertisement