Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ರಾಘವೇಂದ್ರರಾವ್ ನಿಧನ

04:59 PM Oct 09, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 09 : ಪತ್ರ ಬರಹಗಾರರಾಗಿದ್ದ ರಾಘವೇಂದ್ರರಾವ್(75) ಮಂಗಳವಾರ ಮಧ್ಯಾಹ್ನ 2-10 ಕ್ಕೆ ಧರ್ಮಶಾಲಾ ರಸ್ತೆಯಲ್ಲಿರುವ ನಿವಾಸದಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ರಾಘವೇಂದ್ರರಾವ್ ಕೊನೆಯುಸಿರೆಳೆದಿದ್ದು, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement

ಮೃತರ ಅಂತ್ಯಕ್ರಿಯೆ ಬುಧವಾರ ಚಿತ್ರದುರ್ಗದ ಮುಕ್ತಿಧಾಮದಲ್ಲಿ ನೆರವೇರಿತೆಂದು ಕುಟುಂಬದವರು ತಿಳಿಸಿದ್ದಾರೆ.

Advertisement
Tags :
bengaluruchitradurgapassed awayRaghavendra Raosuddionesuddione newsಚಿತ್ರದುರ್ಗನಿಧನ ವಾರ್ತೆಬೆಂಗಳೂರುರಾಘವೇಂದ್ರರಾವ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article