Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ |  ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ‌

05:52 PM Jun 10, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.10  : ಧವಳಗಿರಿ ಬಡಾವಣೆಯಲ್ಲಿರುವ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ಹನ್ನೊಂದನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಸೋಮವಾರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Advertisement

ಕ್ಷಿಪ್ರ ಪ್ರಸಾದ ಮಹಾಗಣಪತಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ, ನವಗ್ರಹ ಪುರಸ್ಸರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ ನಂತರ ಮಹಾಮಂಗಳರಾತಿ ನಡೆಯಿತು.

ಸಂಜೆ ದವಳಗಿರಿ ಬಡಾವಣೆ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನೆರವೇರಿತು.
ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಭದ್ರಿನಾಥ್, ಶ್ರೀನಿವಾಸ್, ಗುರುಮೂರ್ತಿ, ಚನ್ನಕೇಶವುಲು ಸೇರಿದಂತೆ ಸಾವಿರಾರು ಭಕ್ತರು ಸೇರಿದ್ದರು.

Advertisement
Tags :
bengaluruchitradurgaKshipra Prasada Mahaganapati templeSpecial poojasuddionesuddione newsಅನ್ನಸಂತರ್ಪಣೆ‌ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನಚಿತ್ರದುರ್ಗಬೆಂಗಳೂರುವಿಶೇಷ ಪೂಜೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article