For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಅಂಭಾ ಭವಾನಿ ದೇವಸ್ಥಾನದಲ್ಲಿ ಶ್ರೀರಾಮಚಂದ್ರನಿಗೆ ವಿಶೇಷ ಪೂಜೆ

06:05 PM Jan 22, 2024 IST | suddionenews
ಚಿತ್ರದುರ್ಗ   ಅಂಭಾ ಭವಾನಿ ದೇವಸ್ಥಾನದಲ್ಲಿ ಶ್ರೀರಾಮಚಂದ್ರನಿಗೆ ವಿಶೇಷ ಪೂಜೆ
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಅಂಭಾ ಭವಾನಿ ದೇವಸ್ಥಾನದಲ್ಲಿ ಶ್ರೀರಾಮಚಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

Advertisement

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರಮೋದಿರವರು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸುತ್ತಿದ್ದಂತೆ ದೇವಸ್ಥಾನದ ಆವರಣದಲ್ಲಿ ಪಟಾಕಿ ಸಿಡಿಸಿ ಜೈಶ್ರೀರಾಮ್, ಜೈ ಜೈ ಶ್ರೀರಾಮ್ ಎನ್ನುವ ಘೋಷಗಳು ಮೊಳಗಿದವು.

Advertisement

ಉಷಾಭಾಯಿ ಜಾದವ್, ಕೆ.ಕೆ.ಎಂ.ಪಿ.ಜಿಲ್ಲಾಧ್ಯಕ್ಷ ಸುರೇಶ್‍ರಾವ್ ಜಾದವ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಗಾಯಕ್‍ವಾಡ್, ಹರೀಶ್ ಜಾದವ್, ವಿದ್ಯಾಲಾಡ್, ಕಲಾಭಾಯಿ ಘಾಟ್ಗಿ, ಕೃಷ್ಣೋಜಿರಾವ್ ಮೋರೆ ಇನ್ನು ಅನೇಕರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಶ್ರೀರಾಮನಿಗೆ ಭಕ್ತಿ ಸಮರ್ಪಿಸಿದರು.

Advertisement
Tags :
Advertisement