For the best experience, open
https://m.suddione.com
on your mobile browser.
Advertisement

ನಾಳೆ ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ಕೋಟೆನಾಡಿನ ಕೋಗಿಲೆಗಳು ಗಾಯನ ಸ್ಪರ್ಧೆ

03:21 PM Oct 26, 2024 IST | suddionenews
ನಾಳೆ ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ಕೋಟೆನಾಡಿನ ಕೋಗಿಲೆಗಳು ಗಾಯನ ಸ್ಪರ್ಧೆ
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 26 : ತಾಲ್ಲೂಕು ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ಕೋಟೆನಾಡಿನ ಕೋಗಿಲೆಗಳು – ಕನ್ನಡ ಹಾಡುಗಳ ಕರೋಕೆ ಗಾಯನ ಸ್ಪರ್ಧೆ ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಲಾಗಿದೆ.

Advertisement

ವಿ.ಎಲ್.ಪ್ರಶಾಂತ ತಾಲ್ಲೂಕು ಕಸಾಪ ನೂತನ ಅಧ್ಯಕ್ಷರಾಗಿ ಪದಗ್ರಹಣ ನಡೆಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಕರೋಕೆ ಗಾಯನದ ತೀರ್ಪುಗಾರರಾಗಿ ದಾವಣಗೆರೆ ಸರಕಾರಿ ಆಸ್ಪತ್ರೆಯ ನಿವೃತ್ತ ನೇತ್ರ ತಜ್ಞ ಹಾಗೂ ಗಾಯಕರಾದ ಬಿ.ಎ.ಸೀತಾರಂ ಹಾಗೂ ಸಂಗೀತ ಶಿಕ್ಷಕ ಸಿದ್ದಪ್ಪ ನಿಲುವಂಜಿ ಭಾಗವಹಿಲಿದ್ದಾರೆ. ಚಿತ್ರದುರ್ಗ ಜಿಲ್ಲೆಯ 30 ಗಾಯಕರು ಕರೋಕೆ ಗಾಯನ ಪ್ರಸ್ತುತಪಡಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಭಾಗಹಿಸುವಂತೆ ಕಸಾಪ ಜಿಲ್ಲಾಧ್ಯಕ್ಷ
ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement
Tags :
Advertisement