Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ : ಹಿಂದೂ ಮಹಾ ಗಣಪತಿ ಎದುರು ಸೆಲ್ಫಿ ಕ್ಯಾಮರಾ ಸ್ಟಾಂಡ್ ಉದ್ಗಾಟಿಸಿದ ಉಮೇಶ್ ಕಾರಜೋಳ

06:30 PM Sep 14, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ವಿಶ್ವಹಿಂದು ಪರಿಷತ್, ಭಜರಂಗದಳದಿಂದ ಪ್ರತಿ ವರ್ಷದಂತೆ ಈ ವರ್ಷವೂ ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ಎದುರು ಸೆಲ್ಫಿ ಕ್ಯಾಮರಾ ಸ್ಟಾಂಡನ್ನು ಸಂಸದ ಗೋವಿಂದ ಕಾರಜೋಳರವರ ಪುತ್ರ ಉಮೇಶ್ ಕಾರಜೋಳ ಶನಿವಾರ ಉದ್ಗಾಟಿಸಿದರು.

Advertisement

ವರ್ಷ ವರ್ಷಕ್ಕೂ ಹಿಂದೂ ಮಹಾಗಣಪತಿ ವೀಕ್ಷಣೆಗೆ ಭಕ್ತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಗಣಪತಿಯನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಗಣಪತಿ ಪ್ರತಿಷ್ಟಾಪನಾ ಸಮಿತಿ ಮಾರ್ಗದರ್ಶಕ ಟಿ.ಭದ್ರಿನಾಥ್. ಉತ್ಸವ ಸಮಿತಿ ಅಧ್ಯಕ್ಷ ನಯನ್, ಸದಸ್ಯರುಗಳಾದ ಗುರು, ಅಜಿತ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

Advertisement
Tags :
bengaluruchitradurgaHindu Maha Ganapatiselfie camera standsuddionesuddione newsUmesh Karajolaಉಮೇಶ್ ಕಾರಜೋಳಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಸೆಲ್ಫಿ ಕ್ಯಾಮರಾ ಸ್ಟಾಂಡ್ಹಿಂದೂ ಮಹಾ ಗಣಪತಿ
Advertisement
Next Article