For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ವೀರೇಶನ್ ನಿಧನ : ಕಣ್ಣು ಮತ್ತು ದೇಹದಾನ

05:36 PM Jun 16, 2024 IST | suddionenews
ಚಿತ್ರದುರ್ಗ   ವೀರೇಶನ್ ನಿಧನ   ಕಣ್ಣು ಮತ್ತು ದೇಹದಾನ
Advertisement

ಸುದ್ದಿಒನ್, ಚಿತ್ರದುರ್ಗ, ಜೂ.16 : ನೆಹರು ನಗರ ನಿವಾಸಿ, ಕಂದಾಯ ಇಲಾಖೆ ನಿವೃತ್ತ ರಾಜಸ್ವ ನಿರೀಕ್ಷಕ ವೀರೇಶನ್ ಎಂ.ಎನ್ (82) ಭಾನುವಾರ ಬೆಳಗ್ಗೆ 6 ಗಂಟೆಗೆ ನಿಧನರಾದರು.

Advertisement

ಪತ್ನಿ ನಿವೃತ್ತ ಶಿಕ್ಷಕಿ ಅನ್ನಪೂರ್ಣಮ್ಮ, ಪುತ್ರರಾದ ಪತ್ರಕರ್ತ ಚನ್ನಬಸವಯ್ಯ, ತಿಪ್ಪೇಸ್ವಾಮಿ ಇದ್ದಾರೆ. ಮೃತರ ಕಣ್ಣು ಮತ್ತು ದೇಹವನ್ನು ಬಸವೇಶ್ವರ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾನ ಮಾಡಲಾಯಿತು.

Advertisement

ಮೃತರ ನಿವಾಸಕ್ಕೆ ವಿವಿಧ ಕ್ಷೇತ್ರದ ಗಣ್ಯರು, ಕುಟುಂಬದ ಸದಸ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಅಂತಿಮ ವಿಧಿವಿಧಾನಗಳ ಬಳಿಕ ಬಸವೇಶ್ವರ ಆಸ್ಪತ್ರೆಗೆ ದೇಹ ದಾನ ಮಾಡಲಾಯಿತು ಎಂದು ಕುಟುಂಬದ ಮೂಲಗಳು ತಿಳಿವೆ.

Advertisement

Advertisement
Advertisement
Tags :
Advertisement