Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ವೀರೇಶನ್ ನಿಧನ : ಕಣ್ಣು ಮತ್ತು ದೇಹದಾನ

05:36 PM Jun 16, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜೂ.16 : ನೆಹರು ನಗರ ನಿವಾಸಿ, ಕಂದಾಯ ಇಲಾಖೆ ನಿವೃತ್ತ ರಾಜಸ್ವ ನಿರೀಕ್ಷಕ ವೀರೇಶನ್ ಎಂ.ಎನ್ (82) ಭಾನುವಾರ ಬೆಳಗ್ಗೆ 6 ಗಂಟೆಗೆ ನಿಧನರಾದರು.

Advertisement

ಪತ್ನಿ ನಿವೃತ್ತ ಶಿಕ್ಷಕಿ ಅನ್ನಪೂರ್ಣಮ್ಮ, ಪುತ್ರರಾದ ಪತ್ರಕರ್ತ ಚನ್ನಬಸವಯ್ಯ, ತಿಪ್ಪೇಸ್ವಾಮಿ ಇದ್ದಾರೆ. ಮೃತರ ಕಣ್ಣು ಮತ್ತು ದೇಹವನ್ನು ಬಸವೇಶ್ವರ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾನ ಮಾಡಲಾಯಿತು.

ಮೃತರ ನಿವಾಸಕ್ಕೆ ವಿವಿಧ ಕ್ಷೇತ್ರದ ಗಣ್ಯರು, ಕುಟುಂಬದ ಸದಸ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಅಂತಿಮ ವಿಧಿವಿಧಾನಗಳ ಬಳಿಕ ಬಸವೇಶ್ವರ ಆಸ್ಪತ್ರೆಗೆ ದೇಹ ದಾನ ಮಾಡಲಾಯಿತು ಎಂದು ಕುಟುಂಬದ ಮೂಲಗಳು ತಿಳಿವೆ.

Advertisement

Advertisement
Tags :
bengaluruchitradurgasuddionesuddione newsಕಣ್ಣು ಮತ್ತು ದೇಹ ದಾನಚಿತ್ರದುರ್ಗಬೆಂಗಳೂರುವೀರೇಶನ್ ನಿಧನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article