Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಏಪ್ರಿಲ್ 24 ರಂದು ಚಿತ್ರದುರ್ಗಕ್ಕೆ  ಸಿಎಂ ಯೋಗಿ ಆದಿತ್ಯನಾಥ್ | ಗೋವಿಂದ ಕಾರಜೋಳ ಪರ ಮತಯಾಚನೆ 

03:43 PM Apr 20, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಬದಲು ಸಮಾವೇಶ ನಡೆಸಲಾಗುವುದೆಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಎಪ್ರಿಲ್ 24ಕ್ಕೆ ಕೋಟೆನಾಡಿನಲ್ಲಿ ಉ.ಪ್ರ ಸಿಎಂ ಯೋಗಿ ಪ್ರಚಾರ ನಡೆಯಲಿದ್ದು, ಹಳೇ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಎನ್‍ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆ ಮಾಡಲಿದ್ದಾರೆ.
ಈ ಮೊದಲು ಉ.ಪ್ರ ಸಿಎಂ ಯೋಗಿ ರೋಡ್ ಶೋ ನಿಗದಿ ಆಗಿತ್ತು ರೋಡ್ ಶೋ ಬದಲಿಸಿ ಸಮಾವೇಶಕ್ಕೆ ಬಿಜೆಪಿ ನಿರ್ಧಾರ ಮಾಡಲಾಗಿದ್ದು, ಬೆಳಗ್ಗೆ 11ಕ್ಕೆ ಹಳೇ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ.

Advertisement

Advertisement
Tags :
bengaluruchitradurgaCM Yogi AdityanathGovinda KarajolaPollingsuddionesuddione newsಗೋವಿಂದ ಕಾರಜೋಳಚಿತ್ರದುರ್ಗಬೆಂಗಳೂರುಮತಯಾಚನೆಸಿಎಂ ಯೋಗಿ ಆದಿತ್ಯನಾಥ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article