For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ದೂರು ನೀಡಬೇಕೆ ? ಇಲ್ಲಿದೆ ಮಹತ್ವದ ಮಾಹಿತಿ

05:21 PM Apr 04, 2024 IST | suddionenews
ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ದೂರು ನೀಡಬೇಕೆ   ಇಲ್ಲಿದೆ ಮಹತ್ವದ ಮಾಹಿತಿ
Advertisement

ಚಿತ್ರದುರ್ಗ : ಏಪ್ರಿಲ್ 04 : ಭಾರತ ಚುನಾವಣಾ ಆಯೋಗವು ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೂವರು ಹಿರಿಯ ಶ್ರೇಣಿ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

Advertisement
Advertisement

ಈ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ಹಿರಿಯ ಐಎಎಸ್. ಅಧಿಕಾರಿ ಮನೋಹರ ಮರಾಂಡಿ - ಮೊ.8951198644 ಹಾಗೂ ಶಾಂತಿ-ಸುವ್ಯವಸ್ಥೆಯ (ಪೊಲೀಸ್) ವೀಕ್ಷಕರಾಗಿ ಹಿರಿಯ ಪೊಲೀಸ್ ಅಧಿಕಾರಿ ನಜ್ಮುಲ್ ಹೊಡ – ಮೊ.9113093298 ಇವರುಗಳನ್ನು ಆಯೋಗವು ನಿಯೋಜಿಸಿದೆ.

Advertisement

ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳಿಗೆ ಸದರಿ ವೀಕ್ಷಕರನ್ನು ಅಥವಾ ಅವರ ಸಂಪರ್ಕಾಧಿಕಾರಿಗಳನ್ನು ಚಿತ್ರದುರ್ಗದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದಲ್ಲಿ ಖುದ್ದಾಗಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ  ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement