Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಡಿ.ಎನ್.ಮೈಲಾರಪ್ಪ ನೇಮಕ

06:30 PM Mar 15, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಚಿತ್ರದುರ್ಗ ಜಿಲ್ಲೆಯ) ಉಪಾಧ್ಯಕ್ಷರಾಗಿ ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ.ಎನ್.ಮೈಲಾರಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು  ಅಭಿಮಾನಿಗಳು ಶುಭಹಾರೈಸಿದ್ದಾರೆ.

ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ :
ಕರ್ನಾಟಕ ಸರ್ಕಾರದ ವತಿಯಿಂದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿರುವ ಶ್ರೀ ಆರ್.ಗಂಜಿಗುಂಟೆ ಶಿವಣ್ಣ ಹಾಗೂ ಉಪಾಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ.ಎನ್.ಮೈಲಾರಪ್ಪ ಅವರು ಮತ್ತು ಸದಸ್ಯೆಯಾದ ಎಲ್.ಇಂದಿರಾ ಅವರು ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳ ಆರ್ಶೀವಾದ ಪಡೆದರು.

Advertisement

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಹಡಿ ಶಿವಮೂರ್ತಿ ಇತರರು ಭಾಗವಹಿಸಿದ್ದರು.

Advertisement
Tags :
appointedbengaluruchitradurgaD.N. MailarappaGuarantee Schemes Implementation Authoritysuddionesuddione newsVice-Chairmanಉಪಾಧ್ಯಕ್ಷಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಚಿತ್ರದುರ್ಗಡಿ.ಎನ್.ಮೈಲಾರಪ್ಪನೇಮಕಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article