Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

06:55 PM Sep 17, 2024 IST | suddionenews
Advertisement

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ ಮೂಲಕ ಚಂದ್ರವಳ್ಳಿ ತೋಟಕ್ಕೆ ತಲುಪಲಿದೆ. ಈ ವೇಳೆ ಸಾರ್ವಜನಿಕರು ಯಾವುದೇ ಅಂಗಡಿ ಮುಂಗಟ್ಟು, ಮಳಿಗೆ ಹಾಗೂ ಕಟ್ಟಡದ ಮೇಲೆ ಏರದಿರುವಂತೆ ಬೆಸ್ಕಾಂ ಸೂಚನೆ ನೀಡಿದೆ.

Advertisement

ವಿದ್ಯುತ್ ತಂತಿಗಳು ಕಟ್ಟಡದ ಸಮೀಪವೇ ಹಾದು ಹೊಗಿರುತ್ತವೆ. ಇದರಿಂದ ವಿದ್ಯುತ್ ಅವಘಡಗಳು ಸಂಭವಿಸಬಹುದು. ಆದ್ದರಿಂದ ಅಂಗಡಿ ಹಾಗೂ ಕಟ್ಟಡ ಮಾಲಿಕರು ಈ ಬಗ್ಗೆ ನಿಗಾ ವಹಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ ಕೋರಿದ್ದಾರೆ.

Advertisement
Advertisement
Tags :
bengaluruBescomchitradurgaHindu MahaganapatiImportant Noticesuddionesuddione newsಚಿತ್ರದುರ್ಗಬೆಂಗಳೂರುಬೆಸ್ಕಾಂಮಹತ್ವದ ಸೂಚನೆಸುದ್ದಿಒನ್ಸುದ್ದಿಒನ್ ನ್ಯೂಸ್ಹಿಂದೂ ಮಹಾಗಣಪತಿ ವಿಸರ್ಜನೆ
Advertisement
Next Article