For the best experience, open
https://m.suddione.com
on your mobile browser.
Advertisement

ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಕೆ. ಗೋಪಾಲ ರೆಡ್ಡಿ ನಿಧನ

09:20 PM Jan 13, 2024 IST | suddionenews
ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಕೆ  ಗೋಪಾಲ ರೆಡ್ಡಿ ನಿಧನ
Advertisement

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.13 : ಜಿಲ್ಲಾ ಕೌಶಲ್ಯಾಭಿವೃಧ್ದಿ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ. ಗೋಪಾಲ ರೆಡ್ಡಿ (60) ಅವರು ಅನಾರೋಗ್ಯದಿಂದ ಇಂದು (ಶನಿವಾರ) ರಾತ್ರಿ 8:30 ರ ಸುಮಾರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆಯನ್ನು ನಾಳೆ (ಭಾನುವಾರ) ಮೆದೇಹಳ್ಳಿ ಬಳಿಯಿರುವ ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ : ಪಾಲಯ್ಯ Mobile: 9449374248 ಸಂಪರ್ಕಿಸಲು ಕೋರಿದೆ.

Advertisement
Advertisement

Advertisement
Tags :
Advertisement