For the best experience, open
https://m.suddione.com
on your mobile browser.
Advertisement

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

05:58 PM Jul 01, 2024 IST | suddionenews
ವೈದ್ಯರು ನಿಷ್ಠೆ  ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ   ಡಾ  ಬಸವಕುಮಾರ ಸ್ವಾಮೀಜಿ
Advertisement

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು.

Advertisement

ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಗಳು ಮಾತನಾಡಿದರು.

Advertisement

ಮುಖ್ಯಅತಿಥಿ ಡಾ. ಪಿ.ಎಸ್. ಶಂಕರ್ ಮಾತನಾಡಿ, ವೈದ್ಯಕೀಯ ಕ್ಷೇತ್ರದ ಮೌಲ್ಯಗಳನ್ನು ಎಲ್ಲಾ ವೈದ್ಯರು ಪರಿಪಾಲಿಸಬೇಕೆಂದರು.
ಕಾರ್ಯಕ್ರಮದಲ್ಲಿ ವೈದ್ಯರು, ಸಿಬ್ಬಂದಿ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಡೀನ್ ಡಾ. ಪ್ರಶಾಂತ್ ಸ್ವಾಗತಿಸಿದರು.

Advertisement

Advertisement
Advertisement
Advertisement
Tags :
Advertisement