Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ತಿಪ್ಪೇರುದ್ರಸ್ವಾಮಿ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ : ಕೆ.ನಾಗಪ್ಪ ನಿಧನ

08:23 AM Sep 05, 2024 IST | suddionenews
Advertisement

 

Advertisement

ನಾಯಕನಹಟ್ಟಿ: ಪಟ್ಟಣದ ಶ್ರೀಗುರುತಿಪ್ಪೇರುದ್ರಸ್ವಾಮಿ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ, ಗ್ರಾಮ ಪಂಚಾಯತಿ ಮಾಜಿ ಸದಸ್ಯ, ಕೆ.ನಾಗಪ್ಪ (70) ಗುರುವಾರ ಬೆಳಗಿನ ಜಾವ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಸಂಜೆ ನಾಯಕನಹಟ್ಟಿ ರುಧ್ರಭೂಮಿಯಲ್ಲಿ ಜರುಗಲಿದೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Advertisement
Tags :
bengaluruchitradurgaFormer MemberK. NagappaManagement Committee;passed awaysuddionesuddione newsTipperudraswamyಕೆ.ನಾಗಪ್ಪಚಿತ್ರದುರ್ಗತಿಪ್ಪೇರುದ್ರಸ್ವಾಮಿನಿಧನಬೆಂಗಳೂರುಮಾಜಿ ಸದಸ್ಯವ್ಯವಸ್ಥಾಪನಾ ಸಮಿತಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article