For the best experience, open
https://m.suddione.com
on your mobile browser.
Advertisement

ಗಣೇಶ್‍ನಾಯ್ಕ ನಿಧನ

05:25 PM May 14, 2024 IST | suddionenews
ಗಣೇಶ್‍ನಾಯ್ಕ ನಿಧನ
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

Advertisement

ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹೊಳಲ್ಕೆರೆ ತಾಲ್ಲೂಕಿನ ಆರ್.ನುಲೇನೂರಿನಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.

Advertisement

ಸಂತಾಪ : ಕಳೆದ ಕೆಲವು ದಿನಗಳಿಂದ ಪತ್ರಿಕೆ ವಿತರಿಸುತ್ತಿದ್ದ ಗಣೇಶ್‍ನಾಯ್ಕ ನಿಧನಕ್ಕೆ ಪತ್ರಕರ್ತರಾದ ಹೆಚ್.ಲಕ್ಷ್ಮಣ್, ನರೇನಹಳ್ಳಿ ಅರುಣ್‍ಕುಮಾರ್ ಹಾಗೂ ಬಂಜಾರ ಸಮಾಜದ ಆರ್.ನಿಂಗಾನಾಯ್ಕ ಇವರುಗಳು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Advertisement
Advertisement

Advertisement
Tags :
Advertisement