Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗೋವಿಂದಮ್ಮ ನಿಧನ

02:16 PM May 26, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಮೇ. 26 : ನಗರದ ವಿದ್ಯಾನಗರ ನಿವಾಸಿ ಗೋವಿಂದಮ್ಮ (94 ವರ್ಷ) ಭಾನುವಾರ ನಿಧನರಾದರು.

ಮೃತರು ನಗರದ ಖ್ಯಾತ ಉದ್ಯಮಿ, ವೈಭವ ಗ್ರೂಪ್ಸ್ ನ ಮಾಲೀಕರಾದ ಜಿ.ಕೆ. ಜಯಪ್ರಕಾಶ್ ರೆಡ್ಡಿ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಐವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಮೃತರ ಸ್ವಗ್ರಾಮವಾದ ತಾಲ್ಲೂಕಿನ ಕಡಬನಕಟ್ಟೆ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Advertisement
Tags :
bengaluruchitradurgadeath newsgovindammasuddionesuddione newsಗೋವಿಂದಮ್ಮಚಿತ್ರದುರ್ಗನಿಧನನಿಧನ ವಾರ್ತೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article