Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹುಣಸೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಚಿತ್ರದುರ್ಗದ ಎಂ.ರಾಮಪ್ಪ ನೇಮಕ

05:12 PM Sep 03, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಸೆಪ್ಟೆಂಬರ್. 03 : ಕಾಂಗ್ರೆಸ್‍ನ ಹಿರಿಯ ಮುಖಂಡರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ರಾಮಪ್ಪರವರನ್ನು ಮೈಸೂರಿನ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ.

Advertisement

ಈ ಹಿಂದೆ ರಾಣೇಬೆನ್ನೂರು ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿಗಳಾಗಿ ಕೆಲಸ ಮಾಡಿ ಅಲ್ಲಿನ ವಿಧಾನಸಭಾ ಕ್ಷೇತ್ರದ ಗೆಲುವಿಗೆ ಸಹಕಾರಿಯಾಗಿದ್ದಾರೆ. ಇವರನ್ನು ಮೈಸೂರಿನ ಹೆಚ್.ಡಿ.ಕೋಟೆಯ ಹುಣಸೂರು ಕ್ಷೇತ್ರಕ್ಕೆ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
appointed as in-chargebengaluruchitradurgaHunsur assembly constituencyM. Ramappasuddionesuddione newsಉಸ್ತುವಾರಿಎಂ.ರಾಮಪ್ಪಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹುಣಸೂರು ವಿಧಾನಸಭಾ ಕ್ಷೇತ್ರ
Advertisement
Next Article