For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಡಿಸಿಸಿ ಬ್ಯಾಂಕ್‍ ಅಧ್ಯಕ್ಷರಾಗಿ ಸಚಿವ ಡಿ. ಸುಧಾಕರ್ ಅವಿರೋಧ ಆಯ್ಕೆ

08:23 PM Sep 23, 2024 IST | suddionenews
ಚಿತ್ರದುರ್ಗ ಡಿಸಿಸಿ ಬ್ಯಾಂಕ್‍ ಅಧ್ಯಕ್ಷರಾಗಿ ಸಚಿವ ಡಿ  ಸುಧಾಕರ್ ಅವಿರೋಧ ಆಯ್ಕೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 23 : ಚಿತ್ರದುರ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‍ನ ನೂತನ ಅಧ್ಯಕ್ಷಾಗಿ ಸಚಿವ ಡಿ. ಸುಧಾಕರ್ ಉಪಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ.

Advertisement

ನಗರದ ಡಿಸಿಸಿ ಬ್ಯಾಕ್‍ನಲ್ಲಿ ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆ ಅವಿರೋಧವಾಗಿ ಸಚಿವ ಡಿ ಸುಧಾಕರ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

Advertisement

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಗೆ 2004ರಿಂದ 2024ರವರೆಗೂ ಸಚಿವ ಡಿ ಸುಧಾಕರ್ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿದ್ದು ದಾಖಲೆ ಬರೆದಿದ್ದಾರೆ. ನಂತರ ಮಾತನಾಡಿದ ಸಚಿವ ಡಿ ಸುಧಾಕರ್ ಸಹಕಾರಿ ಬ್ಯಾಂಕ್‍ಗಳಿಂದ ಸಾಕಷ್ಟು ರೈತರ ಅಭಿವೃದ್ಧಿ ಆಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರಿಗೆ ಅನುಕೂಲವಾಗುವಂತಹ ಸಾಲ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Tags :
Advertisement