Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರಿನಲ್ಲಿ ಅಧಿಕಾರಿಗಳ ಭರ್ಜರಿ ಬೇಟೆ | 5 ಕೆಜಿ ಚಿನ್ನ ವಶ

07:53 AM Mar 28, 2024 IST | suddionenews
Advertisement

 

Advertisement

ಸುದ್ದಿಒನ್, ಹಿರಿಯೂರು, ಮಾರ್ಚ್. 28  : ನಗರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5. 250 ಗ್ರಾಂ,‌(5 kg. 250 gms) 18 ಕ್ಯಾರೆಟ್ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಿ. ರಾಜೇಶ್ ಕುಮಾರ್ ಹಾಗೂ ನಗರ ಠಾಣೆ ಸಿಪಿಐ ರಾಘವೇಂದ್ರ ಕಾಂಡಿಕೆ ದಾಳಿ ನಡೆಸಿ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Advertisement

ಇವೆಲ್ಲವೂ ದಾವಣಗೆರೆಯ ವರ್ಧಮಾನ್ ಜ್ಯವೆಲ್ಲರಿ  ಅಂಗಡಿಗೆ ಸೇರಿದ್ದು ಎನ್ನಲಾಗಿದೆ. ಆದರೆ ದಾಖಲೆಯಿಲ್ಲದ ಇಷ್ಟೊಂದು ಚಿನ್ನವನ್ನು ಯಾಕೆ ಸಂಗ್ರಹಿಸಿದ್ದರು ಎಂಬುದು
ತನಿಖೆ ನಂತರ ತಿಳಿಯಲಿದೆ.

ಅಕ್ರಮವಾಗಿ ಸಂಗ್ರಹಿಸಿದ್ದ ಚಿನ್ನದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement
Tags :
bengaluruchitradurgagold seizedhiriyuruhuntingOfficialssuddionesuddione newsಅಧಿಕಾರಿಗಳುಕೆಜಿಚಿತ್ರದುರ್ಗಚಿನ್ನಬೆಂಗಳೂರುಭರ್ಜರಿ ಬೇಟೆವಶಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article