Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

05:46 PM May 15, 2024 IST | suddionenews
Advertisement

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು.

Advertisement

ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ವೀರಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಯೋಗಾಸನ ಕಾರ್ಯಕ್ರಮದಲ್ಲಿ ಯೋಗ ಹಾಗೂ ಪ್ರಾಣಾಯಾಮದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಹೇಮಮೂರ್ತಿ, ಶೋಭಾ, ಜೀವಿತಾ, ನಾಗೇಶಣ್ಣ, ಲವಕುಮಾರ್, ಶಂಕರಪ್ಪ ಹಾಗೂ ಕಿಸಾನ್ ಸಂಘಟನೆಯ ಅಧ್ಯಕ್ಷ ಕೆಂಚವೀರಪ್ಪ, ಜಿಲ್ಲಾ ಅಧ್ಯಕ್ಷರಾದ ದೇವಾನಂದ ನಾಯ್ಕ್, ಕಾರ್ಯದರ್ಶಿ ಗುರುಮೂರ್ತಿ, ಖಜಾಂಚಿ ಹಾಗೂ ಯುವ ಪ್ರಭಾರೆ ಅಧ್ಯಕ್ಷ ನವೀನ್ ಹಾಗೂ ಇತರೆ ಪದಾಧಿಕಾರಿಗಳು ಇದ್ದರು.

Advertisement

Advertisement
Tags :
AartibengaluruchitradurgaChitradurga cityinformationPatanjali Yoga SamitiPranayamaPresidentState Inchargesuddionesuddione newsvisitwomenYogaಅಧ್ಯಕ್ಷೆಆರತಿಚಿತ್ರದುರ್ಗನಗರಪತಂಜಲಿ ಯೋಗ ಸಮಿತಿಪ್ರಾಣಾಯಾಮಬೆಂಗಳೂರುಭೇಟಿಮಹಿಳಾಮಾಹಿತಿಯೋಗರಾಜ್ಯ ಪ್ರಭಾರಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article