For the best experience, open
https://m.suddione.com
on your mobile browser.
Advertisement

ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇನೆ :  ಶಿವಮೂರ್ತಿ ಮುರುಘಾ ಶರಣರು

09:23 AM Feb 28, 2024 IST | suddionenews
ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇನೆ    ಶಿವಮೂರ್ತಿ ಮುರುಘಾ ಶರಣರು
Advertisement

Advertisement
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.28 : ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠ ಹಾಗೂ ವಿದ್ಯಾಪೀಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವಂತೆ
ಮಂಗಳವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.

Advertisement
Advertisement

ಮಾಜಿ ಸಚಿವ ಎಚ್. ಏಕಾಂತಯ್ಯ ಹಾಗೂ ಶಿವಮೂರ್ತಿ ಮುರುಘಾ ಶರಣರು ರಾಜ ಸರ್ಕಾರ ರಚಿಸುವ ಸಮಿತಿಯ ಭಾಗವಾಗಿರಬಾರದು ಎಂದು ಆದೇಶದಲ್ಲಿ ತಿಳಿಸಿದೆ.

ಸರ್ವೋಚ್ಛ ನ್ಯಾಯಾಲಯ ನೀಡಿರುವ ಈ ಆದೇಶವನ್ನು ಗೌರವಿಸುತ್ತೇವೆ ಎಂದು ಶಿವಮೂರ್ತಿ ಮುರುಘಾ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
Advertisement