For the best experience, open
https://m.suddione.com
on your mobile browser.
Advertisement

ನಿವೃತ್ತ ಬ್ಯಾಂಕ್ ನೌಕರ ಡಾ.ಕೆ. ಸುದರ್ಶನ ನಿಧನ

10:54 AM Feb 03, 2024 IST | suddionenews
ನಿವೃತ್ತ ಬ್ಯಾಂಕ್ ನೌಕರ ಡಾ ಕೆ  ಸುದರ್ಶನ ನಿಧನ
Advertisement

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.03 : ನಗರದ ಸರಸ್ವತಿ ಪುರಂ ಬಡಾವಣೆಯ ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಆಯುರ್ವೇದ ತಜ್ಞರಾದ ಡಾ. ಕೆ. ಸುದರ್ಶನ (67) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

Advertisement

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮಧ್ಯಾನ್ಹ 3 ಗಂಟೆ ನಂತರ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ
ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement
Advertisement

ಎಸ್.ಬಿ.ಐ. ನಲ್ಲಿ ಹೆಡ್ ಕ್ಯಾಷಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ನಿವೃತ್ತಿ ಹೊಂದಿದ ನಂತರ ಬ್ರಾಹ್ಮಣ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸಂತಾಪ : ಡಾ. ಕೆ. ಸುದರ್ಶನ ಅವರ ನಿಧನಕ್ಕೆ ಬ್ರಾಹ್ಮಣ ಸಂಘದ ಸದಸ್ಯರು ಅತೀವ ಸಂತಾಪ ಸೂಚಿಸಿದ್ದಾರೆ.

Advertisement
Tags :
Advertisement