For the best experience, open
https://m.suddione.com
on your mobile browser.
Advertisement

ದಾವಣಗೆರೆ ವಿವಿ ಪದವಿ ಕಾಲೇಜುಗಳ ಸಮಾಜ ಶಾಸ್ತ್ರ ಅಧ್ಯಾಪಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

05:45 PM Sep 24, 2024 IST | suddionenews
ದಾವಣಗೆರೆ ವಿವಿ ಪದವಿ ಕಾಲೇಜುಗಳ ಸಮಾಜ ಶಾಸ್ತ್ರ ಅಧ್ಯಾಪಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ದಾವಣಗೆರೆ ವಿಶ್ವವಿದ್ಯಾನಿಲಯ ಪದವಿ ಕಾಲೇಜುಗಳ ಸಮಾಜಶಾಸ್ತç ಅಧ್ಯಾಪಕರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ಸಂಘಕ್ಕೆ ನೂತನ ಪದಾಧಿಕಾರಿ ಆಯ್ಕೆ ನಡೆಯಿತು.

Advertisement
Advertisement

ಸಮಾಜಶಾಸ್ತ್ರ ಅಧ್ಯಾಪಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಹೆಚ್.ತಿಪ್ಪೇಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಪ್ರೊ.ಹೆಚ್.ಎಸ್.ಶಿವಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹ ಪ್ರಾಧ್ಯಾಪಕ ಡಾ.ಡಿ.ಓ.ಸಿದ್ದಪ್ಪ, ಖಜಾಂಚಿಯಾಗಿ ಟಿ.ಬಿ.ಜ್ಯೋತಿ, ಸಹ ಕಾರ್ಯದರ್ಶಿ ಡಾ.ಎಸ್.ಎನ್.ವಿನಯ್, ಸಂಘಟನಾ ಕಾರ್ಯದರ್ಶಿ ಡಾ.ಎ.ಡಿ.ಬಸವರಾಜ್, ನಿರ್ದೇಶಕರಾಗಿ ಡಾ.ಎಸ್.ಎಂ.ಲತಾ, ಡಾ.ಹೆಚ್.ಬಿ.ಪ್ರಕಾಶ್, ಪ್ರೊ.ಎನ್.ಎಸ್.ಸಂಗಮೇಶ್ವರ್, ಪ್ರೊ..ಜಿ.ಟಿ.ಪ್ರದೀಪ್ ಕುಮಾರ್, ಡಾ.ನವೀನ್ ಗಂಗಾಧರ ಕೂಗಿ ಇವರನ್ನು ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಗಿದೆ ಎಂದು ದಾವಣಗೆರೆ ವಿವಿ ಪದವಿ ಕಾಲೇಜುಗಳ ಸಮಾಜಶಾಸ್ತ್ರ ಅಧ್ಯಾಪಕರ ಸಂಘ ಪ್ರಕಟಣೆ ತಿಳಿಸಿದೆ.

Advertisement
Tags :
Advertisement