Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಾತೃಶ್ರೀ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ

07:03 PM Aug 28, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಸ್ಟೇಡಿಯಂ ರಸ್ತೆಯಲ್ಲಿರುವ ಮಾತೃಶ್ರಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸಡಗರ ಸಂಭ್ರಮಗಳಿಂದ ಸೋಮವಾರ ಆಚರಿಸಲಾಯಿತು.

Advertisement

ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮದಲ್ಲಿ ಮಿಂದೆದ್ದರು.

ಮಾತೃಶ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ.ವಿ.ಎಲ್.ಪ್ರಶಾಂತ್ ಮಾತನಾಡಿ ಶ್ರೀಕೃಷ್ಣ ಬಾಲ್ಯದಲ್ಲಿಯೇ ಅತ್ಯಂತ ತುಂಟಾಟ ಮಾಡುತ್ತಿದ್ದರಿಂದ ಎಲ್ಲರಿಗೂ ಅಚ್ಚುಮೆಚ್ಚಿನವನಾಗಿದ್ದ. ಹಾಗಾಗಿ ಶ್ರೀಕೃಷ್ಣನ ಮೌಲ್ಯಗಳನ್ನು ಮಕ್ಕಳು ತಿಳಿದುಕೊಂಡಿರಬೇಕೆಂದು ಹೇಳಿದರು.

ಶ್ರೀಮತಿ ಗೌರಿ ಡಾ.ವಿ.ಎಲ್.ಪ್ರಶಾಂತ್, ಮುಖ್ಯೊಪಾಧ್ಯಾಯ ಆರ್.ಮಹಂತೇಶ್, ಸಂಯೋಜಕಿ ಲಕ್ಷ್ಮಿ ದೇಸಾಯಿ, ಶಾಲೆಯ ಸಿಬ್ಬಂದಿ ವರ್ಗದವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿದ್ದರು.

 

Advertisement
Tags :
bengaluruchitradurgaMatrusree VidyasirshanaShrikrishna Jayanti celebrationsuddionesuddione newsಚಿತ್ರದುರ್ಗಬೆಂಗಳೂರುಮಾತೃಶ್ರೀ ವಿದ್ಯಾಸಂಸ್ಥೆಶ್ರೀಕೃಷ್ಣ ಜಯಂತಿ ಆಚರಣೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article