ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ ...!
10:14 PM May 10, 2024 IST
|
suddionenews
Tags :
Advertisement
Advertisement
ಸುದ್ದಿಒನ್, ಹಿರಿಯೂರು, ಮೇ. 10 : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಹೊಳೆನರಸೀಪುರದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಮೇಲೆ ಕೇಸ್ ಒಂದು ದಾಖಲಾಗಿತ್ತು. ಅದೇ ಮಹಿಳೆ ವಿರುದ್ಧ ಹೆಬ್ಬಾಳದಲ್ಲಿ ದೇವರಾಜೇಗೌಡ ಕೂಡ ದೂರು ದಾಖಲಿಸಿದ್ದರು.
Advertisement
ಈ ಬಗ್ಗೆ ಹೊಳೆನರಸೀಪುರ ಪೋಲಿಸರು ಹಿರಿಯೂರು ಗ್ರಾಮಾಂತರ ಪೋಲಿಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯೂರು ಗ್ರಾಮಾಂತರ ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.
Advertisement
arrestedbengaluruchitradurgahiriyuruLawyer Devarajegowdarural policesuddionesuddione newsಗ್ರಾಮಾಂತರ ಪೋಲಿಸರುಚಿತ್ರದುರ್ಗಬಂಧನಬೆಂಗಳೂರುವಕೀಲ ದೇವರಾಜೆಗೌಡಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article