ವಿ.ಮಂಜುನಾಥ್ ನಿಧನ
07:53 PM Jun 29, 2024 IST | suddionenews
Advertisement
ಸುದ್ದಿಒನ್, ಚಿತ್ರದುರ್ಗ, ಜೂನ್.29 : ಹೊಳಲ್ಕೆರೆ ರಸ್ತೆ ಕನಕ ವೃತ್ತ ಸಮೀಪದ ನಿವಾಸಿ ವಿ.ಮಂಜುನಾಥ್(32) ಶುಕ್ರವಾರ ಮಧ್ಯರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು.
Advertisement
ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ವಿ.ಮಂಜುನಾಥ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮೃತರು ತಾಯಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಹೊಳಲ್ಕೆರೆ ರಸ್ತೆಯಲ್ಲಿರುವ ಶೂಟಿಂಗ್ ಬಯಲಿನ ಜಮೀನಿನಲ್ಲಿ ಮೃತರ ಅಂತ್ಯಕ್ರಿಯೆ ಶನಿವಾರ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.
Advertisement