Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಿ.ಮಂಜುನಾಥ್ ನಿಧನ

07:53 PM Jun 29, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜೂನ್.29  : ಹೊಳಲ್ಕೆರೆ ರಸ್ತೆ ಕನಕ ವೃತ್ತ ಸಮೀಪದ ನಿವಾಸಿ ವಿ.ಮಂಜುನಾಥ್(32) ಶುಕ್ರವಾರ ಮಧ್ಯರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು.

Advertisement

ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ವಿ.ಮಂಜುನಾಥ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮೃತರು ತಾಯಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಹೊಳಲ್ಕೆರೆ ರಸ್ತೆಯಲ್ಲಿರುವ ಶೂಟಿಂಗ್ ಬಯಲಿನ ಜಮೀನಿನಲ್ಲಿ ಮೃತರ ಅಂತ್ಯಕ್ರಿಯೆ ಶನಿವಾರ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.

Advertisement
Advertisement
Tags :
bengaluruchitradurgapassed awaysuddionesuddione newsV. Manjunathಚಿತ್ರದುರ್ಗನಿಧನ ವಾರ್ತೆಬೆಂಗಳೂರುವಿ.ಮಂಜುನಾಥ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article