Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆ | ಪಹಣಿಗೆ ಆಧಾರ್ ಜೋಡಣೆಯಲ್ಲಿ ರಾಜ್ಯದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

07:36 PM Jun 20, 2024 IST | suddionenews
Advertisement

ದಾವಣಗೆರೆ .ಜೂ.20 :   ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 69.97 ರಷ್ಟು ಖಾತೆದಾರರ ಆಧಾರ್ ಕಾರ್ಡ್ ಅನ್ನು ಪಹಣಿಗೆ ಜೋಡಿಸಿದ್ದು ಇದು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

Advertisement

Advertisement
Tags :
bengaluruchitradurgaDavangerePahani Aadhaar linksuddionesuddione newsಚಿತ್ರದುರ್ಗದಾವಣಗೆರೆಪಹಣಿಗೆ ಆಧಾರ್ ಜೋಡಣೆಪ್ರಥಮ ಸ್ಥಾನಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article