For the best experience, open
https://m.suddione.com
on your mobile browser.
Advertisement

ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನಕ್ಕೆ ಅರ್ಜಿ ಆಹ್ವಾನ

05:23 PM Jan 24, 2024 IST | suddionenews
ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನಕ್ಕೆ ಅರ್ಜಿ ಆಹ್ವಾನ
Advertisement

Advertisement
Advertisement

ಸುದ್ದಿಒನ್, ಹಿರಿಯೂರು, ಜನವರಿ.24.  : ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ದೀನದಯಾಳ್ ‌ ಅಂತ್ಯೋದಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಅರ್ಹ ಫಲಾನುಭವಿಗಳಿಗೆ ಬಡ್ಡಿ ಸಹಾಯ ಧನದ ಆಧಾರದ ಮೇಲೆ ಸಾಲ ಸೌಲಭ್ಯವನ್ನು ಒದಗಿಸುವ ಉದ್ದೇಶ ಹೊಂದಿದ್ದು ಫಲಾನುಭವಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

Advertisement

ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 10/2/2024ರಂದು ಸಂಜೆ 4:30 ರೊಳಗೆ ನಗರಸಭೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ನಗರಸಭಾ ಕಾರ್ಯಾಲಯದ "ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ" ಯೋಜನೆಯ ಸಿಬ್ಬಂದಿಯನ್ನು ಸಂಪರ್ಕಿಸಲು ಪೌರಾಯುಕ್ತ ಹೆಚ್. ಮಾಂತೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement