Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಸರ್ಕಾರಿ ನೌಕರ ಆತ್ಮಹತ್ಯೆ

09:43 AM Aug 12, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.12 : ನಗರದ ಐಯುಡಿಪಿ ಬಡಾವಣೆಯಲ್ಲಿ ಜಿಲ್ಲಾಸ್ಪತ್ರೆ ನೌಕರ ಮಂಜುನಾಥ (38 ವರ್ಷ) ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

Advertisement

ಜಿಲ್ಲಾಸ್ಪತ್ರೆಯ ಸಿಟಿ ಸ್ಕ್ಯಾನ್ ವಿಭಾಗದ ನೌಕರ ಮಂಜುನಾಥ ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿದ್ದಾನೆ. ಆತನ ವಿರುದ್ಧ ಪತ್ನಿ, ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ಘಟನೆಯಿಂದ ಮನ ನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ.

ಬಡವಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.

Advertisement

Advertisement
Tags :
bengaluruchitradurgaGovernment employeesuddionesuddione newssuicideಆತ್ಮಹತ್ಯೆಚಿತ್ರದುರ್ಗಬೆಂಗಳೂರುಸರ್ಕಾರಿ ನೌಕರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article