For the best experience, open
https://m.suddione.com
on your mobile browser.
Advertisement

ಮುಖ್ಯಮಂತ್ರಿಗಳ ಜನತಾ ದರ್ಶನ : ಜನರ ಸಮಸ್ಯೆಗಳಿಗೆ ಪರಿಹಾರ : ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳು ಆನ್ ಲೈನ್ ಮೂಲಕ ಹಾಜರು

05:58 PM Nov 27, 2023 IST | suddionenews
ಮುಖ್ಯಮಂತ್ರಿಗಳ ಜನತಾ ದರ್ಶನ   ಜನರ ಸಮಸ್ಯೆಗಳಿಗೆ ಪರಿಹಾರ   ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳು ಆನ್ ಲೈನ್ ಮೂಲಕ ಹಾಜರು
Advertisement

ಚಿತ್ರದುರ್ಗ :27: ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬೃಹತ್ ಜನತಾ ದರ್ಶನ ಕಾರ್ಯಕ್ರಮ ಜರುಗಿತು.

Advertisement
Advertisement

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ಅಹವಾಲುಗಳನ್ನು ಸ್ವೀಕರಿಸಿ, ಸ್ಪಂದಿಸಿ ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿದರು.

Advertisement

ಈ ಬಾರಿಯ ಜನತಾ ದರ್ಶನ ಕಾರ್ಯಕ್ರಮ ವಿನೂತನವಾಗಿದ್ದು, ಜನರ ಅಹವಾಲುಗಳಿಗೆ ತಕ್ಷಣವೇ ಪರಿಹಾರ ಕಂಡುಕೊಳ್ಳುಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆನ್ ಲೈನ್ ವಿಡಿಯೋ ಮೂಲಕ ಕಾರ್ಯಕಮದಲ್ಲಿ ಹಾಜರಿದ್ದರು.

Advertisement

ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಛೇರಿ ಕೆಸ್ವಾನ್ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Tags :
Advertisement