For the best experience, open
https://m.suddione.com
on your mobile browser.
Advertisement

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಜಿ.ಆರ್.ಜೆ. ನೇಮಕ

08:49 AM Jan 28, 2024 IST | suddionenews
ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಜಿ ಆರ್ ಜೆ  ನೇಮಕ
Advertisement

Advertisement
Advertisement

ಸುದ್ದಿಒನ್ : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ವರ್ಗಾವಣೆಯಾಗಿದ್ದ ದಿವ್ಯಾಪ್ರಭು ಅವರನ್ನು ಧಾರವಾಡ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಅದೇಶಿದೆ.

Advertisement

ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ವರ್ಗಾವಣೆ ಮಾಡಿ ದಿವ್ಯಾಪ್ರಭು ಅವರನ್ನು ನೇಮಿಸಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ತದನಂತರ ಕಾಂಗ್ರೆಸ್ ಆಡಳಿತ ಆರಂಭವಾದ ಏಳು ತಿಂಗಳ ನಂತರ ವರ್ಗಾವಣೆಯಾಗಿದ್ದು, ಅವರಿಗೆ ಇನ್ನೂ ಯಾವುದೇ ಸ್ಥಳವನ್ನ ತೋರಿಸಿಲ್ಲ.

Advertisement
Advertisement

ಈ ಹಿಂದೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಚುನಾವಣಾ ಆಯೋಗ ಪ್ರಶಸ್ತಿಗೆ ಪರಿಗಣಿಸಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದ ಅವರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರಧಾನ ಮಾಡಿದ್ದರು.

Advertisement
Tags :
Advertisement