For the best experience, open
https://m.suddione.com
on your mobile browser.
Advertisement

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

04:29 AM May 17, 2024 IST | suddionenews
ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ  ನಿಂದನೆ  ಆರ್ಥಿಕ ನಷ್ಟ ತಪ್ಪಿದ್ದಲ್ಲ
Advertisement

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ.

Advertisement

ಶುಕ್ರವಾರ- ರಾಶಿ ಭವಿಷ್ಯ ಮೇ-17,2024

Advertisement

ಸೂರ್ಯೋದಯ: 05:47, ಸೂರ್ಯಾಸ್ತ : 06:37

Advertisement

ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,
ವೈಶಾಖಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ವಸಂತ ಋತು,
ತಿಥಿ: ನವಮಿ
ನಕ್ಷತ್ರ:ಹುಬ್ಬ

Advertisement
Advertisement

ರಾಹು ಕಾಲ: 10:30 ನಿಂದ 12:00 ತನಕ
ಯಮಗಂಡ:03:00 ನಿಂದ 04:30 ತನಕ
ಗುಳಿಕ ಕಾಲ: 07:30 ನಿಂದ 09:00 ತನಕ

ಅಮೃತಕಾಲ: ಮ.2:05 ನಿಂದ ಮ.3:53 ತನಕ
ಅಭಿಜಿತ್ ಮುಹುರ್ತ: ಬೆ.11:46 ನಿಂದ ಮ.12:38 ತನಕ

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಮೇಷ ರಾಶಿ:
(ಅಶ್ವಿನಿ ಭರಣಿ ಕೃತಿಕ 1)
ನಿಮ್ಮ ನಿತ್ಯ ಬದುಕಿನಲ್ಲಿ ಬದಲಾವಣೆ ಸಾಧ್ಯತೆ. ನಿಮ್ಮ ಈ ಬದುಕಿನ ತಿರುವಿಗೆ ಸಂಗಾತಿಯ ಸಹಕಾರ ಸಿಗುವುದು.ನಿಮ್ಮ ಸ್ನೇಹಿತರ ಸಹಾಯದಿಂದ ಉದ್ಯೋಗ ಸಿಗುವ ಭಾಗ್ಯ. ಮಾತಾ-ಪಿತೃಗಳಿಗೆ ಗೌರವಿಸಿರಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ವಾಣಿಜ್ಯ ಬೆಳೆ ಬೆಳೆಯುವ ಚಿಂತನೆ, ಹನಿ ನೀರಾವರಿ ಮಾಡುವ ಯೋಜನೆ ಮೂಡಿಬರಲಿದೆ. ಕೃಷಿಕರಿಗೆ ಹೊಸ ರೀತಿಯ ಒಪ್ಪಂದಗಳಿಂದ ಲಾಭಬರುತ್ತದೆ. ಸಂಗಾತಿಯ ಸಂಬಂಧಿಕರ ಜೊತೆ ಮಾತನಾಡುವಾಗ ಎಚ್ಚರ ವಹಿಸಿ. ನಿಮ್ಮ ಕಠಿಣ ಮಾತುಗಳಿಂದ ವಿರೋಧ ಸೃಷ್ಟಿ. ವೃತ್ತಿಯಲ್ಲಿದ್ದ ಗೊಂದಲಗಳ ಬಗ್ಗೆ ಜಾಗೃತಿವಹಿಸಿ. ದೂರವಾಗುತ್ತವೆ. ಖಾಸಗಿ ನೌಕರರಿಗೆ ವೃತ್ತಿ ಕಾಯಂ ಆಗುವ ಅವಕಾಶಗಳಿವೆ, ಅಲ್ಲಿಯೇಮುಂದುವರೆಯುವುದು ಸೂಕ್ತ. ವಿದೇಶಿ ವ್ಯವಹಾರದ ಬಗ್ಗೆ ಎಚ್ಚರವಿರಲಿ. ಮಾತಾಪಿತೃ ಸಲಹೆಗಳು ಅಮೂಲ್ಯ ವಾಗಿರುತ್ತದೆ ಆಸ್ತಿ ಪಾಲುಗಾರಿಕೆ ಸಮಾಧಾನವಾಗಿ ಬಗೆಹರಿಸಿಕೊಳ್ಳಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭರಾಶಿ :
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ಹಣಕಾಸಿನ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಯುವ ರಾಜಕಾರಣಿಗಳಿಗೆ ಸಾಮಾಜಿಕ ಸ್ಥಾನಮಾನಗಳು ಹೆಚ್ಚಾಗಲಿದೆ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸಲು ಕೆಲವು ಆವಕಾಶಗಳು ದೊರೆಯುತ್ತವೆ. ಸ್ನೇಹಿತನ ಕಷ್ಟದ ಕಾಲಕ್ಕೆ ಧನ ಸಹಾಯಕ್ಕೆ ನಿಲ್ಲಬೇಕಾದ ಸಂದರ್ಭ ಬರಬಹುದು. ನಿನ್ನ ಸಹೋದ್ಯೋಗಿಗಳ ಜಾಮೀನಿಗೆ ನಿಲ್ಲಬೇಡಿರಿ. ಕಬ್ಬಿಣ, ಸಿಮೆಂಟ್ ಇತರೆ ಕಟ್ಟಡ ಸಾಮಗ್ರಿಗಳ ಉದ್ಯೋಗಿಗಳಿಗೆ ಆರ್ಥಿಕ ವೃದ್ಧಿ. ಬಹುದಿನಗಳಿಂದ ಕಾಡುವ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಾಣಬಹುದು. ನಿಮಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಬರುವುದು. ಸರ್ಕಾರಿ ಕೆಲಸದಲ್ಲಿರುವ ಸಂಗಾತಿಗೆ ಪ್ರಮೋಷನ್ ಭಾಗ್ಯ. ನಿಮಗೆ ಮನೆ ಕಟ್ಟಲು ಹಣ ದೊರೆಯುತ್ತದೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ನಿಮ್ಮ ಪ್ರಾಮಾಣಿಕ ಪ್ರಯತ್ನದ ಕೆಲಸಗಳಿಗೆ ಯಶಸ್ಸು ಸಿಗಲಿದೆ. ಸರ್ಕಾರ ಧನಸಹಾಯ ನಿಮ್ಮ ಮನೆ ಬಾಗಲಿಗೆ ಬರಲಿದೆ. ಸಂಗಾತಿಗಾಗಿ ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ವ್ಯಾಪಾರ ವೈವಾಟಗಳಲ್ಲಿ ಹಣದ ಒಳಹರಿವು ಉತ್ತಮ. ಮಗಳ ಕುಟುಂಬದ ಚಿಂತನೆ ಮಾಡುವಿರಿ. ದಿನಸಿ ವ್ಯಾಪಾರಿಗಳ ವಹಿವಾಟು ನಿಧಾನಗತಿ ಚೇತರಿಕೆ ಕಾಣಲಿದೆ. ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ಮಾಡುವವರು ಜಾಗೃತಿ ವಹಿಸಿ. ಶೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿರುವವರಿಗೆ ಉತ್ತಮ ಆದಾಯ. ವಿದೇಶಿ ವ್ಯವಹಾರ ಮಾಡುವವರಿಗೆ ಧನಹಾನಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ
(ಪುನರ್ವಸು 4 ಪುಷ್ಯ ಆಶ್ಲೇಷ)
ಸಣ್ಣಪುಟ್ಟ ಕಲಹಗಳಿಗೆ ದಂಪತಿಗಳಿಗೆ ಮನಸ್ತಾಪ,
ಸಂಗೀತಗಾರರಿಗೆ, ಕಲಾವಿದರಿಗೆ ಉತ್ತಮ ಅವಕಾಶಗಳಿವೆ. ಚಿತ್ರಕಲೆ, ಗಾಯನ ಪ್ರತಿಭೆಗಳಿಗೆ ಬೇಡಿಕೆ ಹೆಚ್ಚಾಗಲಿದೆ. ಮುಖ್ಯ ವಿಚಾರವೊಂದನ್ನು ಸಂಗಾತಿ ಜೊತೆ ಚರ್ಚೆ ಮಾಡುವಿರಿ. ಆಸ್ತಿ ಪತ್ರ ಪತ್ತೆಮಾಡಲು ಸ್ನೇಹಿತರ ಸಹಾಯ ಪಡೆಯಲು ಆಲೋಚಿಸುವಿರಿ. ವಿಲಾಸಿ ಜೀವನದಿಂದ ತುಂಬಾ ಕಷ್ಟ ಸಾಧ್ಯತೆ. ಸಹೋದರರಿಂದ ಧನಸಹಾಯ ದೊರೆಯುವ ಸಾಧ್ಯತೆ ಇದೆ. ಕೋರ್ಟು-ಕಚೇರಿ ವ್ಯವಹಾರಗಳಲ್ಲಿ ಜಯದ ಹೊಸ್ತಿಲಲ್ಲಿ ಇರುವಿರಿ. ರಾಜ ತಾಂತ್ರಿಕ ವರ್ಗದವರಿಗೆ ಅತ್ಯುನ್ನತ ಪದವಿ ಸಿಗುವ ಸಾಧ್ಯತೆ. ವ್ಯಾಪಾರಸ್ಥರಿಗೆ ಸಾಮಾನ್ಯ ಯಶಸ್ಸು. ಉದ್ಯೋಗ ಕ್ಷೇತ್ರದಲ್ಲಿ ಧನದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರಲಿದೆ. ಸಾವಯವ ಕೃಷಿ ಬೆಳೆಗಳಿಗೆ ಉತ್ತಮ ಬೆಲೆ ಸಿಗುತ್ತದೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ವ್ಯಾಪಾರದಲ್ಲಿ ಶತ್ರುಗಳ ಕಾಟ ಎದುರುಸುವಿರಿ, ಹೊಸ ಸಂಗಾತಿ ಸಿಗುವರು,ನಿಮ್ಮ ಸಾಲದ ಹೊರೆ ಕಡಿಮೆಯಾಗುತ್ತವೆ. ಗುತ್ತಿಗೆದಾರರು ಸರ್ಕಾರದ ವತಿಯಿಂದ ಟೆಂಡರುಗಳು ಸಿಗುವ ಭಾಗ್ಯ, ತಮ್ಮ ಬಾಕಿ ಹಣ ಸಿಗುವುದು.ಮೇಲಾಧಿಕಾರಿಗಳು ತಮ್ಮ ಉದ್ಯೋಗಿಗಳೊಡನೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು. ಪುಸ್ತಕ ವ್ಯಾಪಾರಿಗಳು ಮತ್ತು ದಿನಬಳಕೆ ವಸ್ತುಗಳ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಪ್ರಗತಿ. ಯುವಕರು ಹೊಸ ವ್ಯಾಪಾರದ ಬಗ್ಗೆ ಚಿಂತಿಸುವಿರಿ. ಸಂಗಾತಿಯ ಮನಸ್ಸಿನ ಕಡೆ ಗಮನಹರಿಸುವುದು ಉತ್ತಮ. ಒಂದು ಕಡೆ ಸಾಲ ಮಾಡಿ ಮನೆ ಕಟ್ಟುವ ಚಿಂತನೆ ಮಾಡುವಿರಿ. ಮಕ್ಕಳಿಂದ ಉಳಿದ ಸಣ್ಣಪುಟ್ಟ ಸಾಲ ತೀರಿಸುವ ಸಾಧ್ಯತೆ. ದೀರ್ಘಕಾಲದ
ಯೋಜನೆಗಳನ್ನು ಆರಂಭಿಸುವುದು ಸದ್ಯಕ್ಕೆ ಬೇಡ. ಮಕ್ಕಳ ಮದುವೆ ಚರ್ಚೆ ಮಾಡುವುದು ಒಳ್ಳೆಯದು.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಹೊಸ ಜನಸಂಪರ್ಕದಿಂದ ಖುಷಿ, ಯಾವುದೇ ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ,
ನಿಮ್ಮ ಅಳಿಯನ ನಡವಳಿಕೆಯು ಬಹಳ ವ್ಯಾವಹಾರಿಕವಾಗಿ ಇರುತ್ತದೆ. ನಿಮ್ಮ ಹಾಗೂ ಅಳಿಯನ ಮಧ್ಯೆ ವಿವಾದಗಳು ಸೃಷ್ಟಿಯಾಗಬಹುದು. ಕುಟುಂಬದ ವಿವಾದಗಳು ನಿಮ್ಮನ್ನು ಸುತ್ತಿಕೊಳ್ಳಬಹುದು. ರಾಜಕಾರಣಿಗಳು ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಆಲಸ್ಯದಿಂದ ತೊಂದರೆ ಎದುರಿಸ ಬೇಕಾಗಬಹುದು. ಹಣದ ಪರಿಸ್ಥಿತಿಯ ಬಗ್ಗೆ ಎಚ್ಚರವಿರಲಿ. ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುವ ಸಾಧ್ಯತೆ. ಬಂಧುಗಳ ಹಣಕಾಸಿನ ವಿಚಾರದಲ್ಲಿ ಮಧ್ಯಸ್ತಿಕೆ ಮಾಡಲು ಹೋಗಿ ತಾವು ಸಮಸ್ಯೆಯಲ್ಲಿ ಸಿಲುಕುವಿರಿ. ವಾಣಿಜ್ಯ ಬೆಳೆ ಲಾಭ ಬರುತ್ತದೆ. ಹಿರಿಯರ ನಡುವೆ ವೈಷಮ್ಯ ಕಟ್ಟಿಕೊಳ್ಳುವಿರಿ, ಇದರಿಂದ ದೊಡ್ಡ ಸಮಸ್ಯೆ ಎದುರಾಗುವ ಸಾಧ್ಯತೆ. ಸಂಗಾತಿಯ ಮೇಲೆ ಮುನಿಸು ತೋರದಿರಿ ಬೇಗನೆ ಮದುವೆಗೆ ಒಪ್ಪಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
(ಚಿತ್ತಾ 3 4 ಸ್ವಾತಿ ವಿಶಾಖ 1 2 3)
ಕಷ್ಟದ ಪರಿಸ್ಥಿತಿಯಲ್ಲಿ ಸಂಗಾತಿಯ ಸಹಕಾರ ದೊರೆಯಲಿದೆ, ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ,
ಆತ್ಮೀಯ ಮಿತ್ರರಿಂದ ಹೊಸ ಉದ್ಯೋಗ ಪ್ರಾರಂಭ ಮಾಡಿ ಯಶಸ್ಸು ಗಳಿಸುವಿರಿ. ಸಂಗಾತಿಯ ಸಹಕಾರ ದೊರೆತು ಉತ್ತಮ ವ್ಯವಹಾರ ಮಾಡಿ ಹಣ ಗಳಿಸುವಿರಿ. ಆರೋಗ್ಯದಲ್ಲಿ ಚೇತರಿಕೆ. ಮನೆಯ ವಾಸ್ತು ಪ್ರಕಾರ ನವೀಕರಣಕ್ಕಾಗಿ ಚಿಂತನೆ ಮಾಡಲಿದ್ದೀರಿ. ನಿಮ್ಮ ಎದುರಾಳಿಗಳನ್ನು ಸಾಧನೆಯ ಮೂಲಕ ಸೋಲಿಸುವಿರಿ. ಬಂಧುಗಳ ನಡುವೆ ಹಣಕಾಸಿನ ವ್ಯವಹಾರ ಬೇಡ. ಜಾಮೀನ್ ನೀಡಬೇಡಿ. ತಂದೆಯಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಬಹುದು. ವೃತ್ತಿಯಲ್ಲಿದ್ದ ಮೇಲಾಧಿಕಾರಿಯ ಮತ್ತು ಸಹೋದ್ಯೋಗಿಗಳ ತೊಂದರೆಗಳು ನಿವಾರಣೆಯಾಗುತ್ತವೆ. ಕರಿದ ತಿಂಡಿ- ತಿನಿಸುಗಳ ವ್ಯಾಪಾರಸ್ಥರಿಗೆ ಧನಪ್ರಾಪ್ತಿ. ಸಾಕಷ್ಟು ದಿನಗಳಿಂದ ಕಾಡಿಸುತ್ತಿದ್ದ ಕೋರ್ಟ್ ಕೇಸುಗಳು ಈಗ ನಿಮ್ಮಂತೆ ಆಗುವ ಸೂಚನೆ ಇದೆ, ಆದರೆ ಅಹಂಕಾರದಿಂದ ವರ್ತಿಸಬೇಡಿ. ಇದು ನಿಮಗೆ ಶೋಭಿತವಲ್ಲ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ :
(ವಿಶಾಖಾ 4 ಅನುರಾಧ ಜೇಷ್ಠ)
ಹಣಕಾಸಿನ ಅಡಚಣೆ ಇಲ್ಲ, ಹಣಕಾಸಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು,
ನಿಮ್ಮ ಮಕ್ಕಳ ಮದುವೆ ಮಾತುಕತೆಯಲ್ಲಿ ಹೆಚ್ಚಿನ ವರದಕ್ಷಿಣೆಯ ಬೇಡಿಕೆ ಕಾಣಬಹುದು. ಟ್ರಾನ್ಸ್ಪೋರ್ಟ್ ಗಾರರಿಗೆ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. ಚಿನ್ನಬೆಳ್ಳಿಯ ಒಡವೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಿ, ಕೈತುಂಬಾ ಕೆಲಸವಿರುತ್ತದೆ, ಹಾಗೂ ಹಣ ಗಳಿಸುವಿರಿ. ಹೊಸ ನಿವೇಶನ ಖರೀದಿಸುವ ಭಾಗ್ಯ ಕೂಡಿ ಬರಲಿದೆ.ಕೆಲವು ಅಧಿಕಾರಿಗಳ ನೆರವು ನಿಮಗೆ ದೊರೆತು ತಡೆಹಿಡಿದ ನಿಮ್ಮ ಕೆಲಸಗಳು ಮಾಡಿಕೊಳ್ಳುವಿರಿ. ಸರ್ಕಾರ ಕೆಲಸಕ್ಕಾಗಿ ಪ್ರಯತ್ನ ಮಾಡುವವರಿಗೆ ಯಶಸ್ಸುಗಳಿಸುವಿರಿ. ಸಂಗಾತಿಯ ಮುನಿಸು ಚಿಂತೆಗೀಡು ಮಾಡುತ್ತದೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:
(ಮೂಲ ಪೂರ್ವಾಷಾಢ ಉತ್ತರಾಷಾಢ 1)
ಪತ್ನಿಯ ಸಹಕಾರದಿಂದ ಕೆಲಸ ಕಾರ್ಯ ಸುಗಮವಾಗಿ ನೆರವೇರಲಿವೆ,
ಆಕಸ್ಮಿಕ ಹಳೆಯ ಸಂಗಾತಿ ದಿಢೀರನೆ ಭೇಟಿ ಮಾಡಿ ಸಂತೋಷಪಡುವಿರಿ. ಆದಾಯ ಸಾಮಾನ್ಯ. ಯುವಕರು ಹೊಸ ಕೆಲಸ ಹುಡುಕುತ್ತಿರುವವರಿಗೆ ಶುಭ ಸಮಾಚಾರ ಸಿಗಲಿದೆ. ಕಂಕಣ ಬಲ ಪ್ರಸ್ತಾಪಗಳು ಬರಬಹುದು. ಬಹಳ ದಿನಗಳಿಂದ ಕೊರಗು ಈಗ ನಿವೇಶನ ರೂಪದಲ್ಲಿ ದೊರೆಯುವ ಲಕ್ಷಣಗಳಿವೆ. ಆಸ್ತಿ ವಿಚಾರಕ್ಕಾಗಿ ಮಕ್ಕಳು ತಗಾದೆ ತೆಗೆಯಬಹುದು. ಮೂಳೆಯ ತೊಂದರೆಗಳಿಂದ ನೋವು ಅನುಭವಿಸುವಿರಿ. ನಿಮ್ಮ ಖರ್ಚುಗಳನ್ನು ಸಂಗಾತಿಯು ವಹಿಸಿಕೊಳ್ಳುವರು ಹಾಗೂ ಸಾಲವನ್ನು ತೀರಿಸುವರು. ಸಿದ್ಧ ಉಡುಪುಗಳನ್ನು ಮಾರುವವರಿಗೆ ಧನ ಲಾಭ ಇದೆ. ಬ್ಯೂಟಿ ಪಾರ್ಲರ್ ಮಾಡುವವರಿಗೆ ಬೇಡಿಕೆ ಹೆಚ್ಚಾಗುತ್ತದೆ, ಹಾಗೂ ಹಣ ಗಳಿಸುವಿರಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
(ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ಮೋಜು ಮಸ್ತಿಯಲ್ಲಿ ಧನ ಹಾನಿ, ಉಪನ್ಯಾಸಕ ವೃತ್ತಿಗಾರರಿಗೆ ಧನ ಹಾನಿ,ಕಾರ್ಪೆಂಟರ್ ಕೆಲಸದವರಿಗೆ ಬೇಡಿಕೆ ಹೆಚ್ಚಾಗಲಿದೆ,ಕೈತುಂಬ ಹಣಗಳಿಸುವಿರಿ. ಯೋಧರು ಮತ್ತು ಗಡಿಯಲ್ಲಿ ಕೆಲಸ ಮಾಡುತ್ತಿರುವವರು ಇಲಾಖೆಯಿಂದ ಪ್ರಮೋಷನ್ ಹಾಗೂ ಬಾಕಿ ಹಣದ ವಿಚಾರಪ್ರಸ್ತಾಪ ಬರುವುದು. ಕ್ರೀಡಾಪಟುಗಳಿಗೆ ಸಾಧನೆ ಮೂಲಕ ಯಶಸ್ಸು ಗಳಿಸುವರು. ಸೇವಿಸುವ ಆಹಾರದಿಂದ ಅನಾರೋಗ್ಯ ಉಂಟಾಗಲಿದೆ, ಇದರಿಂದ ಉದರದ ದೊಡ್ಡ ಸಮಸ್ಯೆ ಎದುರಿಸುವಿರಿ. ಮಕ್ಕಳ ನಡವಳಿಕೆಯ ಬಗ್ಗೆ ಗಮನ ಹರಿಸಿರಿ. ಕಟ್ಟಡ ನಿರ್ಮಾಣಕಾರರಿಗೆ ಹೊಸ ನಿರ್ಮಾಣ ಕಾರ್ಯಗಳು ಹೆಚ್ಚಾಗಿ ದೊರೆಯುತ್ತವೆ. ಸಹೋದರ ಸಹೋದರಿಯರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಆರ್ಥಿಕ ಸಮಸ್ಯೆ ವಿಧಾನವಾಗಿ ಕರಗುವುದು. ಅನಿರೀಕ್ಷಿತ ಪ್ರೇಮ ಪ್ರಸಂಗ ಕೂಡಿ ಬರುವುದು.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
(ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಕಚೇರಿ ಕೆಲಸಗಳಲ್ಲಿ ಕಲಹ ಅಧಿಕ, ಅನ್ಯರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಅನುಭವಿಸುವಿರಿ,
ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭ ಇದೆ. ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ. ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ. ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
(ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ವ್ಯಾಪಾರದಲ್ಲಿ ಶತ್ರುಗಳ ಕಾಟ ಅಧಿಕ, ದಂಪತಿಗಳಿಗೆ ಸಣ್ಣಪುಟ್ಟ ವಿಚಾರಗಳಲ್ಲಿ ಕಲಹಗಳು ಅಧಿಕ, ನಿವೇಶನ ಖರೀದಿ ನಿರ್ಧಾರ ಮಾಡುವಿರಿ,ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Advertisement
Tags :
Advertisement