For the best experience, open
https://m.suddione.com
on your mobile browser.
Advertisement

ಈ ರಾಶಿಯವರು ಸರಕಾರದ ಉದ್ಯೋಗಿ ಜೊತೆ ಮದುವೆ ಗ್ಯಾರೆಂಟಿ

04:27 AM Jan 19, 2024 IST | suddionenews
ಈ ರಾಶಿಯವರು ಸರಕಾರದ ಉದ್ಯೋಗಿ ಜೊತೆ ಮದುವೆ ಗ್ಯಾರೆಂಟಿ
Advertisement

ಈ ರಾಶಿಯವರು ಸರಕಾರದ ಉದ್ಯೋಗಿ ಜೊತೆ ಮದುವೆ ಗ್ಯಾರೆಂಟಿ,

Advertisement
Advertisement

ಈ ರಾಶಿಯವರು ಆಸ್ತಿ ಖರೀದಿಸುವಾಗ ಒಂದಿಲ್ಲ ಒಂದು ಸಮಸ್ಯೆ ಎದುರಿಸುವರು,

Advertisement

Advertisement

ಶುಕ್ರವಾರ ರಾಶಿ ಭವಿಷ್ಯ -ಜನವರಿ-19,2024

ಸೂರ್ಯೋದಯ: 06:53, ಸೂರ್ಯಾಸ್ತ : 05:59

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಪುಷ್ಯ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ಹೇಮಂತ ಋತು,
ತಿಥಿ: ನವಮಿ
ನಕ್ಷತ್ರ: ಭರಣಿ

ರಾಹು ಕಾಲ: 10:30 ನಿಂದ 12:00 ತನಕ
ಯಮಗಂಡ: 03:00 ನಿಂದ 04:30 ತನಕ
ಗುಳಿಕ ಕಾಲ: 07:30 ನಿಂದ 09:00 ತನಕ

ಮೇಷ ರಾಶಿ:
ಧಾರ್ಮಿಕ ಕ್ಷೇತ್ರಗಳ ಭೇಟಿ ಆಲೋಚನೆ, ಪತ್ರಿಕೋದ್ಯಮಿಗಳಿಗೆ ಶುಭ ಸಂದೇಶ,ಹೋಟೆಲ್ ಉದ್ಯಮದಾರರಿಗೆ ಧನ ಲಾಭ ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ ವಹಿವಾಟದಲ್ಲಿ ಗಣನೀಯ ಏರಿಕೆ. ಭೂಮಿ ಖರೀದಿ ಅಥವಾ ಭೂಮಿ ಮಾರಾಟ ಬಯಸುವರಿಗೆ ಯಶಸ್ಸು. ಮನೆ ಕಟ್ಟಡ ಸುಗಮವಾಗಲಿದೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಶುಭ ಮಂಗಳ ಕಾರ್ಯ ಜರುಗುವುದು. ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಹೋದರ ಸಹೋದರಿಯರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಮಾಯವಾಗಿ ಎಲ್ಲರೂ ಒಂದಾಗುವುದು. ಸಂತಾನಫಲ ಬಯಸುವವರಿಗೆ ಸಿಹಿಸುದ್ದಿ ಭಾಗ್ಯ. ಮುನಿಸಿಕೊಂಡು ಹೋಗಿರುವ ಪತ್ನಿ ಮರಳಿ ಗಂಡನ ಮನೆಗೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ಹೊಟ್ಟೆ ನೋವಿನ ಸಮಸ್ಯೆ ಎದುರಿಸಿವಿರಿ, ರಾಜಕಾರಣಿಗಳು ಪದವಿಗಾಗಿ ಓಡಾಟ ,
ನಿಮ್ಮ ರಾಶಿಗೆ ವ್ಯಾಪಾರದಲ್ಲಿ ಚೇತರಿಕೆ, ಸಾಲದಿಂದ ಋಣಮುಕ್ತಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಸಂಭವ, ಹೊಸ ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಹಣಕಾಸು ಸಹಾಯ ಸಿಗಲಿದೆ, ನಿಮ್ಮ ವ್ಯಾಪಾರ ಬೇರೆ ನಗರದಲ್ಲಿ ವಿಸ್ತಾರದ ಚಿಂತನೆ, ಪ್ರೇಮಿಗಳು ಮರಳಿ ಒಂದಾಗುವರು, ವೀಸಾ ಕೈಸೇರಲಿದೆ, ವಿಧವಾ ಅಥವಾ ವಿಚ್ಛೇದನ ಪಡೆದ ಹೆಣ್ಣು ಮಕ್ಕಳ ಮರು ಮದುವೆ, ನಿವೇಶನ ಖರೀದಿ ಸುವ ಭಾಗ್ಯ, ಶಿಕ್ಷಕರಿಗೆ ಪ್ರಮೋಷನ್ ಭಾಗ್ಯ, ವೈದ್ಯಕೀಯ ಕ್ಷೇತ್ರದಲ್ಲಿ ಇರುವರಿಗೆ ಮಾನಸಿಕ ಖಿನ್ನತೆ ಮಾಯವಾಗಿ ಹೊಸ ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸುವಿರಿ, ಸರ್ಕಾರದ ಪುರಸ್ಕಾರ ಸಿಗುವ ಭಾಗ್ಯ, ಮನೆ ಕಟ್ಟಡ ಪ್ರಾರಂಭ ಮಾಡಿದರೆ ಒಳಿತು, ಗಾರ್ಮೆಂಟ್ಸ್, ಹೋಟೆಲ್, ಕಿರಾಣಿ ,ಸ್ಟೇಷನರಿ, ಹಾರ್ಡ್ವೇರ್ ಮಾಲಕರಿಗೆ ಉತ್ತಮ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ಪ್ರೇಮಿಗಳು ತೆಗೆದುಕೊಂಡು ನಿರ್ಧಾರದ ಬಗ್ಗೆ ಅನುಮಾನಗಳು ಎದುರಾಗಬಹುದು, ರಾಜಕೀಯ ವ್ಯಕ್ತಿಗಳಿಗೆ ಬಿರುಸಿನ ಓಡಾಟ,
ಆರ್ಥಿಕ ನಷ್ಟದಿಂದ ವೇದನೆ ಪಡುತ್ತಿದ್ದೀರಿ, ಆದರೆ ಈಗ ಹಣಕಾಸಿನ ವ್ಯವಹಾರದಲ್ಲಿ ಚೇತರಿಕೆ ಆಗಲಿದೆ. ಸಾಲ ಹಂತಹಂತವಾಗಿ ತೀರಿಸಲಿದ್ದೀರಿ. ರೋಗಾಣುಗಳು ಮಾಯವಾಗಿ ಆರೋಗ್ಯದಲ್ಲಿ ನವಚೇತನ. ಹಳೆಯ ಮನೆಯನ್ನು ಹೊಸ ಮನೆ ತರಹ ವಾಸ್ತು ಪ್ರಕಾರ ಬದಲಾಯಿಸುವಿರಿ. ಜಮೀನು ಖರೀದಿಸುವ ಯೋಚನೆ. ಕೃಷಿ ಪದವಿ, ತಂತ್ರಜ್ಞಾನ ಪದವಿ ಪಡೆದವರಿಗೆ ಸೂಕ್ತ ಉದ್ಯೋಗ ಸಿಗಲಿದೆ. ಮದುವೆ ನಿರಾಕರಿಸಿದವರು ಇಂದು ಮದುವೆಗೆ ಒಪ್ಪಲಿದ್ದಾರೆ. ನ್ಯಾಯಾಲಯದ ತೀರ್ಪು ನಿಮ್ಮಂತ ಆಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದವರಿಗೆ ನಿಮ್ಮ ಶಕ್ತಿ ಸಾಮರ್ಥ್ಯ ಬಹಿರಂಗವಾಗಲಿದೆ, ಹೆಚ್ಚಿನ ಜವಾಬ್ದಾರಿ, ವೇತನದ ತಾರತಮ್ಯ ನಿವಾರಣೆಯಾಗಲಿದೆ. ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ವೇತನ ಸಿಗಲಿದೆ. ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುವ ಎಲ್ಲಾ ಕಾರ್ಮಿಕ ವರ್ಗದವರಿಗೆ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ, ಅಲ್ಲಿ ಮುಂದುವರೆಯಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಕಾಂಕ್ಷಿಗಳಿಗೆ ಆರ್ಥಿಕದಲ್ಲಿ ಚೇತರಿಕೆ, ಉನ್ನತ ಪದವಿ, ಹೊಸ ಉದ್ಯೋಗ ಕೂಡ ಸಿಗುವ ಭಾಗ್ಯ. ಬಹುದಿನಗಳಿಂದ ಯೋಚಿಸುತ್ತಿದ್ದ ಮದುವೆ ಕಾರ್ಯ ಹಠಾತ್ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ:
ಕ್ರೀಡಾಪಟುಗಳಿಗೆ ಕ್ರೀಡೆಯಲ್ಲಿ ಸಾಧನೆ ಮಾಡುವರು, ಉದ್ಯೋಗದಲ್ಲಿ ಪದೇ ಪದೇ ತಪ್ಪು ಮಾಡುವಿರಿ,ನಿಮ್ಮ ರಾಶಿಗೆ ಕೆಲವೊಂದು ಸಮಸ್ಯೆಗಳನ್ನು ಎದುರಾಗಬಹುದು. ವ್ಯಾಪಾರದಲ್ಲಿ ಆರ್ಥಿಕ ಹಿನ್ನಡೆ, ಮದುವೆ ವಿಳಂಬ, ಆಸ್ತಿ ಮಾರಾಟದಲ್ಲಿ ಅಥವಾ ಖರೀದಿಯಲ್ಲಿ ನಿರಾಸೆ, ಸಾಲ ಪಡೆಯುವುದರಲ್ಲಿ ವಿಫಲ, ವಿದೇಶ ಪ್ರವಾಸ ತಾಂತ್ರಿಕ ದೋಷದಿಂದ ನಿರಾಸೆ, ಸಂತಾನಕ್ಕಾಗಿ ಎಷ್ಟೇ ವೈದ್ಯರ ಸಲಹೆ ಪಡೆದರು ಕೂಡ ನಿರಾಸೆ, ಯಾವುದಾದರೂ ಹೊಸ ಉದ್ಯಮ ಪ್ರಾರಂಭ ಮಾಡಲು ಘಳಿಗೆ ಮತ್ತು ಸಹಕಾರ ಕೂಡಿ ಬರುತ್ತಿಲ್ಲ ಎಂಬ ವೇದನೆ, ಸಾಲಗಾರರ ಪದೇ ಪದೇ ಕಿರಿಕಿರಿ, ವ್ಯಾಪಾರದಲ್ಲಿ ನಷ್ಟ, ಆರೋಗ್ಯದಲ್ಲಿ ಬಾಧೆ, ಕುಟುಂಬದಲ್ಲಿ ಕಲಹ, ಆಸ್ತಿ ವಿಚಾರಕ್ಕಾಗಿ ಮನಸ್ತಾಪ, ಪ್ರೇಮಿಗಳ ಸರಸ ಸಲ್ಲಾಪಗಳಿಂದ ವೇದನೆ, ಮದುವೆ ಅಡತಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:
ದೇಹದಲ್ಲಿ ಪಿತ್ತ ಅಧಿಕದಿಂದ ನಿದ್ರಾಹೀನತೆ ಮತ್ತು ಅನಾರೋಗ್ಯ ಉಂಟಾಗಬಹುದು, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಮಾಡುವ ಆಲೋಚನೆಯಲ್ಲಿ ಇದ್ದೀರಿ,
ರಾಶಿಗೆ ಶುಭ ಫಲ ನಿರೀಕ್ಷಣೆ ಮಾಡುವಿರಿ. ಪ್ರೇಮಿಗಳ ಮಂದಹಾಸ ಮಾಯವಾಗಿ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ರಾಜಕಾರಣಿಗಳಿಗೆ ಹಾಗೂ ಅಧಿಕಾರ ವರ್ಗದವರಿಗೆ ಉನ್ನತ ಸ್ಥಾನ ಸಿಗುವ ಭಾಗ್ಯ, ಗುತ್ತಿಗೆ ಆಧಾರ ಉದ್ಯೋಗಿಗಳಿಗೆ ಕೆಲಸದಲ್ಲಿ ಖಾಯಂ ಆಗುವ ಸೂಕ್ತ ಸಮಯ ಬಂದಿದೆ, ಅರ್ಧಕ್ಕೆ ನಿಂತಿದ್ದ ಕಟ್ಟಡ ಮರುಚಾಲನೆ, ಕಂಕಣ ಭಾಗ್ಯ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ, ಶತ್ರುಗಳು ಮಿತ್ರರಾಗುವ ದಿನ ಆದರೂ ಜಾಗ್ರತೆ ಇರಲಿ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ಮದುವೆಯ ಅಡತಡೆ ನಿವಾರಣೆಯಾಗಿ ಮದುವೆ ದಿನಾಂಕ ನಿಶ್ಚಿತ ಮಾಡುವಿರಿ, ಶಿಕ್ಷಕರು ಹೊಸ ಜಮೀನು ನಿವೇಶನ ಖರೀದಿಸುವಿರಿ, ನರ್ಸಿಂಗ್, ವೈದ್ಯರಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ, ನಿಮ್ಮ ಆರೋಗ್ಯದಲ್ಲಿ ಚೇತರಿಕೆ, ಶಸ್ತ್ರಚಿಕಿತ್ಸೆ ಆಗುವುದು ತಪ್ಪಿ ಔಷಧಗಳ ಮೂಲಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
ನೀವು ಮುಂಬಡ್ತಿ ಭಾಗ್ಯ ಪಡೆದಿಲ್ಲ ಅದಕ್ಕಾಗಿ ಮುಂಬಡ್ತಿಗಾಗಿ ಹೋರಾಟ ನಡೆಸುವಿರಿ, ಅಧಿಕಾರಿ ಕಾಣಲು ದಿನವಿಡೀ ಓಡಾಟ ನಡೆಸುವಿರಿ,ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ-ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
ಸ್ವಯಂ ಉದ್ಯೋಗಸ್ಥರಿಗೆ ಪತ್ನಿಯ ಸಹಾಯ ಅನಿವಾರ್ಯ, ಎಣ್ಣೆ ಮತ್ತು ಬೇಳೆ ಕಾಳು ವ್ಯಾಪಾರದಲ್ಲಿ ತುಂಬಾ ಧನ ಲಾಭವಿದೆ,
ನಿಮ್ಮ ರಾಶಿಯವರಿಗೆ ಹೊಸ ಚೇತನ ಪಡೆಯಿರಿ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ನೀವು ಮಾಡುತ್ತಿರುವ ಪರೋಪಕಾರದ ಕೆಲಸಗಳು ಸಕರಾತ್ಮಕ ಪ್ರತಿಫಲ ಪಡೆಯಲಿದ್ದೀರಿ, ಪತ್ರಿಕೋದ್ಯಮಗಳಿಗೆ ಕೆಲಸದ ಹೊರೆ ಆಗಲಿದೆ,
ನಿಮ್ಮ ರಾಶಿಯವರಿಗೆ
ವಿದೇಶಿ ಮೂಲಗಳಿಂದ ಧನ ಲಾಭ. ಶೃಂಗಾರ ಸಾಮಗ್ರಿಗಳನ್ನು ಮಾರುವವರಿಗೆ ಬೇಡಿಕೆ ಹೆಚ್ಚಾಗಲಿದೆ. ರಾಜಕಾರಣಿಗಳು ತಮ್ಮ ಹಿತೈಷಿಗಳ ಬಗ್ಗೆ ಎಚ್ಚರವಹಿಸಿ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ನಿಮಗೆ ಜಯದ ಜೊತೆ ಧನಲಾಭ. ಅಳಿಯನ ದ್ವಂದ್ವ ನಡವಳಿಕೆಯಿಂದ ಬೇಸರ. ಶೀತ ಬಾಧೆ ಅಥವಾ ಶ್ವಾಸಕೋಶ ತೊಂದರೆ ನಿಮಗೆ ಕಾಡಲಿದೆ. ಸಂಗಾತಿಯ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ಸಹಾಯ ಮಾಡುವಿರಿ. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಉತ್ತಮ. ಮೀನುಗಾರಿಕೆ, ಹೈನುಗಾರಿಕೆ ಮಾಡುವವರಿಗೆ ಹೆಚ್ಚಿನ ಲಾಭ ಸಿಗಲಿದೆ. ವಿನೂತನ ಮನೆ ಕಟ್ಟುವ ಚಿಂತನೆ ಮಾಡುವಿರಿ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಮಾಡುವ ಯೋಚನೆಯಲ್ಲಿ ಇದ್ದೀರಿ. ಹಣದ ಮೂಲ ಮತ್ತು ಸಹಕಾರ ಮೂಲ ಇದ್ದರೂ ಪ್ರಗತಿ ಆಗಲು ವಿಳಂಬ ಆಗುತ್ತಿದೆ ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ;
ರಾಜಕೀಯ ವ್ಯಕ್ತಿಗಳಿಗೆ ಬಿರುಸಿನ ಓಡಾಟ, ಕೆಲಸದಲ್ಲಿ ಧನಾರ್ಜನೆಯಿಂದ ಉತ್ತಮ ಹಂತ ತಲುಪಲು ಸಾಧ್ಯ, ಕೆಲಸದಲ್ಲಿ ತಪ್ಪುಗಳನ್ನು ಪುನರಾವರ್ತನೆದಿಂದ ಬೇಸರ,ನಿಮ್ಮ ರಾಶಿಯವರಿಗೆ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ತಂತ್ರಜ್ಞರಿಗೆ ಮತ್ತು ಕುಶಲ ಕಾರ್ಮಿಕರಿಗೆ ಬೇಡಿಕೆಗಳು ಹೆಚ್ಚಾಗುವವು, ಪ್ರೇಮಿಗಳು ತೆಗೆದುಕೊಂಡ ನಿರ್ಧಾರದ ಬಗ್ಗೆ ಅನುಮಾನಗಳು ಎದುರಾಗಬಹುದು,
ನಿಮ್ಮ ರಾಶಿಗೆಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ಜನರನ್ನು ಆಕರ್ಷಿಸುವ ಕಲೆ ನಿಮ್ಮಲ್ಲಿದೆ, ತಂತ್ರಗಾರಿಕೆ ಬಳಸಿ ಲಾಭಗಳಿಸಿ,ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು.ಹೊಸ ಆರ್ಥಿಕ ಒಪ್ಪಂದಗಳು
ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನುಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ. ಮಾತಿನ ಭರದಲ್ಲಿ ಗುಟ್ಟು ರಟ್ಟಾಗಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
ವೈಜ್ಞಾನಿಕ ಸಂಶೋಧಕರಿಗೆ ಅನಿರೀಕ್ಷಿತ ಧನ ಲಾಭ, ಬಂಗಾರದಂತ ಬೆಲೆಬಾಳು ವಸ್ತುಗಳು ಕಳೆದುಹೋಗುವ ಸಾಧ್ಯತೆ,ವ್ಯವಹಾರದಲ್ಲಿ ಏರುಪೇರು, ಹಣಕಾಸಿನ ತೀವ್ರ ಸಂಕಟ, ಪ್ರೇಮಿಗಳ ಮಧ್ಯೆ ಗಲಾಟೆ, ಉದ್ವೇಗಕ್ಕೆ ಒಳಗಾಗಬೇಡ ಹಿಡಿತದಲ್ಲಿರಲಿ, ಮದುವೆ ಪ್ರಸ್ತಾಪ ಆದರೆ ನಿಮ್ಮಿಂದ ವಿರೋಧ, ಹೊಸ ವ್ಯಕ್ತಿ ಜೀವನದಲ್ಲಿ ಪ್ರವೇಶ ಮತ್ತು ಒಡನಾಟ, ಕೆಲಸ ದುರಾದೃಷ್ಟ ತರುವುದು, ಸ್ನೇಹಿತರ ಸಂಪರ್ಕ ಕಡಿಮೆಯಾಗುವುದು. ಶರೀರದಲ್ಲಿ ಆಲಸ್ಯ ಮಾನಸಿಕ ಖಿನ್ನತೆ, ಜಿಗುಪ್ಸೆ, ಶುಭಾರಂಭ ಮಾಡುವಿರಿ. ಉದ್ಯೋಗದಲ್ಲಿ ಬಡ್ತಿ ಸಂಭವ. ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು ಎದುರಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಯತ್ನ ಕಾರ್ಯದಲ್ಲಿ . ಅಳಿಯನ ನಡುವಳಿಕೆಯಿಂದ ತುಂಬಾ ಬೇಸರ. ಮಕ್ಕಳ ಮದುವೆ ಚಿಂತನೆ. ಕೃಷಿ ಭೂಮಿಯಲ್ಲಿ ಅಲ್ಪ ಲಾಭ. ಪತಿ-ಪತ್ನಿ ಭಿನ್ನಾಭಿಪ್ರಾಯ. ಸರಕಾರಿ ಕೆಲಸಗಳಲ್ಲಿ ಅಡತಡೆ. ಕೋರ್ಟ್ ಕೇಸ್ ನಲ್ಲಿ ವಿಳಂಬ. ಸ್ಥಿರಾಸ್ತಿ ಮಾರಾಟ. ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ. ನವದಂಪತಿಗಳಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ, ಗರ್ಭ ನಷ್ಟ. ರಫ್ತು ಕ್ಷೇತ್ರದಲ್ಲಿ ಲಾಭ ಮಾರಾಟಗಾರರಿಗೆ ಅನುಕೂಲ.
ಅವಿವಾಹಿತರಿಗೆ ವಿವಾಹಯೋಗ. ರಿಯಲ್ ಎಸ್ಟೇಟ್ ಲಾಭ. ಪ್ರೇಮ ವಿರಹ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
"ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು"
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Advertisement
Tags :
Advertisement