For the best experience, open
https://m.suddione.com
on your mobile browser.
Advertisement

ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಆದೇಶ

07:18 PM Oct 21, 2023 IST | suddionenews
ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ   ಸಿಎಂ ಸಿದ್ದರಾಮಯ್ಯ ಆದೇಶ
Advertisement

Advertisement
Advertisement

ಬೆಂಗಳೂರು: ದಸರಾ ಹಬ್ಬಕ್ಕಾಗಿ ಸಿಎಂ ಸಿದ್ದರಾಮಯ್ಯ, ಸರ್ಕಾರಿ ನೌಕರರಿಗೆ ಉಡುಗೊರೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಶೇಕಡ 75 ರಷ್ಟು ಹೆಚ್ಚಳ ಮಾಡುವ ಮೂಲಕ, ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ ನೀಡಿದ್ದಾರೆ.

Advertisement

ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇಕಡ. 4ರಷ್ಟು ಹೆಚ್ಚಿಸಿ, ಸರ್ಕಾರ ಆದೇಶ ಹೊರಡಿಸಿದೆ. ಇದು ಸರ್ಕಾರಿ ನೌಕರರಿಗೆ ಖುಷಿ ತಂದಿದೆ. ದಸರಾ ಹಬ್ಬದ ಬೆನ್ನಲ್ಲೇ ತುಟ್ಟಿ ಭತ್ಯೆ ಹೆಚ್ಚಳ, ಮತ್ತಷ್ಟು ಹಬ್ಬದ ಮೆರಗನ್ನು ಹೆಚ್ಚಿಸಿದೆ.

Advertisement

Advertisement
Tags :
Advertisement