ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಆದೇಶ
07:18 PM Oct 21, 2023 IST
|
suddionenews
Tags :
Advertisement
Advertisement
ಬೆಂಗಳೂರು: ದಸರಾ ಹಬ್ಬಕ್ಕಾಗಿ ಸಿಎಂ ಸಿದ್ದರಾಮಯ್ಯ, ಸರ್ಕಾರಿ ನೌಕರರಿಗೆ ಉಡುಗೊರೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಶೇಕಡ 75 ರಷ್ಟು ಹೆಚ್ಚಳ ಮಾಡುವ ಮೂಲಕ, ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ ನೀಡಿದ್ದಾರೆ.
ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇಕಡ. 4ರಷ್ಟು ಹೆಚ್ಚಿಸಿ, ಸರ್ಕಾರ ಆದೇಶ ಹೊರಡಿಸಿದೆ. ಇದು ಸರ್ಕಾರಿ ನೌಕರರಿಗೆ ಖುಷಿ ತಂದಿದೆ. ದಸರಾ ಹಬ್ಬದ ಬೆನ್ನಲ್ಲೇ ತುಟ್ಟಿ ಭತ್ಯೆ ಹೆಚ್ಚಳ, ಮತ್ತಷ್ಟು ಹಬ್ಬದ ಮೆರಗನ್ನು ಹೆಚ್ಚಿಸಿದೆ.
Advertisement
Advertisement
bengaluruCM SiddaramaiahDAemployeesfeaturedIncreaseof governmentorderssuddioneಆದೇಶತುಟ್ಟಿಭತ್ಯೆಬೆಂಗಳೂರುಸರ್ಕಾರಿ ನೌಕರರುಸಿಎಂ ಸಿದ್ದರಾಮಯ್ಯಸುದ್ದಿಒನ್
Advertisement
Next Article