For the best experience, open
https://m.suddione.com
on your mobile browser.
Advertisement

ಚಿತ್ರದುರ್ಗದಲ್ಲಿ ಶರನ್ನವರಾತ್ರಿ ಸಂಭ್ರಮ : ಕಣಿವೆಮಾರಮ್ಮ ಹಾಗೂ ತುಳಜಾ ಭವಾನಿ ದೇವಿಗೆ ವಿಶೇಷ ಪೂಜೆ

05:12 PM Oct 05, 2024 IST | suddionenews
ಚಿತ್ರದುರ್ಗದಲ್ಲಿ ಶರನ್ನವರಾತ್ರಿ ಸಂಭ್ರಮ   ಕಣಿವೆಮಾರಮ್ಮ ಹಾಗೂ ತುಳಜಾ ಭವಾನಿ ದೇವಿಗೆ ವಿಶೇಷ ಪೂಜೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ,
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 05 : ದಸರಾ ನವರಾತ್ರಿ ವಿಶೇಷವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ ಚಂದ್ರಘಂಟಾ ಅಲಂಕಾರ ಮಾಡಲಾಗಿತ್ತು.

ವೀಳೆದೆಲೆ ಹಾಗೂ ವಿವಿಧ ಬಗೆಯ ಹೂವು ಹಾರಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಕಣಿವೆಮಾರಮ್ಮನಿಗೆ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿದರು.

Advertisement
Advertisement

ಲಕ್ಷ್ಮಿಸಾಗರ ಸಮೀಪವಿರುವ ತುಳಜಾ ಭವಾನಿ ದೇವಸ್ಥಾನದಲ್ಲಿ ದಸರಾ ನವರಾತ್ರಿ ಅಂಗವಾಗಿ ವಿಜೃಂಭಣೆಯಿಂದ ಅಲಂಕರಿಸಲಾಗಿತ್ತು.
ಲಕ್ಷ್ಮಿಸಾಗರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತುಳಜಾ ಭವಾನಿ ದೇವಿಯ ಅಲಂಕಾರವನ್ನು ಕಣ್ತುಂಬಿಕೊಂಡು ಭಕ್ತಿ ಸಮರ್ಪಿಸಿದರು.

Tags :
Advertisement